25
Novಪತ್ರಿಕಾ ಪ್ರಕಟಣೆ
ಖ್ಯಾತ ಬಹು ಭಾಷ ನಟ ಪ್ರಕಾಶ್ ರೈಗೆ ಇಡಿ ಸಮ್ಮನ್ಸ್: ಸರಕಾರವನ್ನು ಟೀಕೆ ಮಾಡುವವರನ್ನು ಹತ್ತಿಕ್ಕುವ ಅಜೆಂಡಾದ ಮುಂದುವರಿದ ಭಾಗ: ಅಬ್ದುಲ್ ಲತೀಫ್ ಪುತ್ತೂರು, ರಾಜ್ಯ ಪ್ರಧಾನ ಕಾರ್ಯದರ್ಶಿ, ಎಸ್.ಡಿ.ಪಿ.ಐ ಬೆಂಗಳೂರು, 24 ನವೆಂಬರ್
ಪತ್ರಿಕಾ ಪ್ರಕಟಣೆ
KEA ಪರೀಕ್ಷೆಗಳಲ್ಲಿ ಮಂಗಳಸೂತ್ರ, ಕಾಲುಂಗರಕ್ಕೆ ಅವಕಾಶ ನೀಡಿರುವುದು ಸ್ವಾಗತಾರ್ಹ. ಆದರೆ ಹಿಜಾಬ್ ಮೇಲೆ ದ್ವೇಷ ಏಕೆ?: ಅಬ್ದುಲ್ ಮಜೀದ್, ರಾಜ್ಯಾಧ್ಯಕ್ಷರು, ಎಸ್ಡಿಪಿಐ ಬೆಂಗಳೂರು, 15 ನವೆಂಬರ್ 2023: ಕಳೆದ ಬಾರಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ
09
Novಪತ್ರಿಕಾ ಪ್ರಕಟಣೆ. ಗ್ರೂಪ್ ಸಿ ಪರೀಕ್ಷೆಯ ವೇಳೆ ಮಹಿಳೆಯರ ಮಂಗಳಸೂತ್ರ, ಕಾಲುಂಗುರ ತೆಗೆಸಿರುವ ಘಟನೆ ಅಕ್ಷಮ್ಯ: ಅಫ್ಸರ್ ಕೊಡ್ಲಿಪೇಟೆ, ರಾಜ್ಯ ಪ್ರಧಾನ ಕಾರ್ಯದರ್ಶಿ, ಎಸ್ಡಿಪಿಐ
ಬೆಂಗಳೂರು, 09 ಅಕ್ಟೋಬರ್ 2023: ಗ್ರೂಪ್ ಸಿ ಹುದ್ದೆಗಳ ಪರೀಕ್ಷೆಯ ವೇಳೆ ಮಹಿಳೆಯರ ಮಂಗಳಸೂತ್ರ, ಕಾಲುಂಗುರ ತೆಗೆಸಿರುವ ಘಟನೆ ಅಕ್ಷಮ್ಯ ಎಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್ಡಿಪಿಐ) ಪಕ್ಷದ ರಾಜ್ಯ ಪ್ರಧಾನ
19
Octಇಸ್ರೇಲ್ ಗುರಿ ಪ್ಯಾಲೇಸ್ತೀನಿಯರ ನರಮೇಧವಾಗಿದೆ. ವೈಟ್ ಪಾಸ್ಫರ್ ರಾಸಾಯನಿಕ ಅಸ್ತ್ರ ಬಳಕೆ ಮತ್ತು ಆಸ್ಪತ್ರೆಗಳ ಮೇಲಿನ ದಾಳಿಗಳು ಇದಕ್ಕೆ ಪುಷ್ಟಿ ನೀಡುತ್ತವೆ. ಭಾರತ ಸೇರಿದಂತೆ ಇಡೀ ವಿಶ್ವ ಈ ಜಿಯೋನಿಸ್ಟರ ಕ್ರೌರ್ಯದ ವಿರುದ್ಧ ನಿಲ್ಲಬೇಕಿದೆ.
ಬೆಂಗಳೂರು, 14 ಅಕ್ಟೋಬರ್ 2023: ಪ್ಯಾಲೇಸ್ತೀನನ್ನು ಅಕ್ರಮವಾಗಿ ಆಕ್ರಮಿಸಿಕೊಂಡಿರುವ ಇಸ್ರೇಲ್ ಕಳೆದ 70 ವರ್ಷಗಳಿಂದ ಪ್ಯಾಲೇಸ್ತೀನಿಯರ ಶೋಷಣೆಯಲ್ಲಿ ತೊಡಗಿದೆ. ಈಗ ಅದು ಪ್ಯಾಲೇಸ್ತೀನಿಯರನ್ನು ಶಾಶ್ವತವಾಗಿ ಇಲ್ಲವಾಗಿಸುವ ಉದ್ದೇಶದಿಂದ ಬರ್ಬರ ನರಮೇಧದಲ್ಲಿ ತೊಡಗಿದೆ. ಇದಕ್ಕೆ ಜಿಯೋನಿಸ್ಟ್
14
Octಪತ್ರಿಕಾ ಪ್ರಕಟಣೆ ಅತ್ತಿಬೆಲೆ ಪಟಾಕಿ ದುರಂತ ಕೊನೆಯ ಎಚ್ಚರಿಕೆಯಾಗಲಿ. ಸರ್ಕಾರ ಪಟಾಕಿ ಕಾರ್ಮಿಕರ ಸುರಕ್ಷತೆಗೆ ಪ್ರಬಲ ನಿಯಮ ರೂಪಿಸಲಿ: ಅಬ್ದುಲ್ ಮಜೀದ್, ರಾಜ್ಯಾಧ್ಯಕ್ಷರು, ಎಸ್ಡಿಪಿಐ
ಬೆಂಗಳೂರು, 09 ಅಕ್ಟೋಬರ್ 2023: ಅಗ್ನಿ ಅವಘಡದಲ್ಲಿ 14 ಜನ ಮೃತರಾಗಿದ್ದು, ಏಳು ಜನರು ಗಂಭೀರ ಸ್ಥಿತಿ ತಲುಪಿರುವ ಬೆಂಗಳೂರಿನ ಅತ್ತಿಬೆಲೆ ಪಟಾಕಿ ದುರಂತ ಅತ್ಯಂತ ನೋವಿನ ಸಂಗತಿ. ಮೃತರ ಆತ್ಮಕ್ಕೆ ಶಾಂತಿ ಕೋರುತ್ತಾ
03
Octಗ್ರಾಮ, ಗ್ರಾಮದಲ್ಲೂ ಮದ್ಯದಂಗಡಿ ತೆರೆಯಲು ಹೊರಟಿರುವ ಕಾಂಗ್ರೆಸ್ ಸರ್ಕಾರಕ್ಕೆ ಗಾಂಧಿ ಜಯಂತಿ ಆಚರಿಸುವ ನೈತಿಕತೆ ಇಲ್ಲ: ಭಾಸ್ಕರ್ ಪ್ರಸಾದ್ ಎಸ್.ಡಿ.ಪಿ.ಐ ರಾಜ್ಯ ಪ್ರಧಾನ ಕಾರ್ಯದರ್ಶಿ
ಬೆಂಗಳೂರು, 01 ಅಕ್ಟೋಬರ್ 2023: ಸಂಪೂರ್ಣ ಪಾನ ನಿಷೇಧ ಮಹಾತ್ಮ ಗಾಂಧಿಯವರ ಅತಿ ದೊಡ್ಡ ಕನಸಾಗಿತ್ತು. ಅವರ ತತ್ವ ಪಾಲಿಸುತ್ತೇವೆ ಎಂದು ಸುಳ್ಳು ಹೇಳುತ್ತಾ ಬಂದಿರುವ ಕಾಂಗ್ರೆಸ್ ಪಕ್ಷದ ಕರ್ನಾಟಕ ಸರ್ಕಾರ ಈಗಾಗಲೇ ಇರುವ
23
Sepಪತ್ರಿಕಾ ಪ್ರಕಟಣೆ
ದ್ವೇಷ ಭಾಷಣ ಬೀದಿಯಿಂದ ಸಂಸತ್ತು ತಲುಪಿದೆ. ಸಂಸದ ಡ್ಯಾನಿಶ್ ಅಲಿ ಅವರನ್ನು ಸದನದಲ್ಲಿ ಉಗ್ರವಾದಿ ಎಂದು ಕರೆದ ಬಿಜೆಪಿ ಸಂಸದ ಬಿಧೂರಿಯನ್ನು ಸಂಸದ ಸ್ಥಾನದಿಂದ ವಜಾ ಮಾಡಬೇಕು: ಅಬ್ದುಲ್ ಮಜೀದ್, ರಾಜ್ಯಾಧ್ಯಕ್ಷರು, ಎಸ್ಡಿಪಿಐ ಬೆಂಗಳೂರು,
18
Augಪತ್ರಿಕಾ ಪ್ರಕಟಣೆ
ಪತ್ರಿಕಾ ಪ್ರಕಟಣೆ ದಲಿತರ ವಿಚಾರದಲ್ಲಿ ಕಾಂಗ್ರೆಸ್ ಸರ್ಕಾರ ಬಿಜೆಪಿಗಿಂತ ಬಿನ್ನವಲ್ಲ ಎಂದು ಉಪೇಂದ್ರ ಪ್ರಕರಣದಲ್ಲಿ ತೋರಿಸಿಕೊಟ್ಟಿದೆ:ಅಬ್ದುಲ್ ಮಜೀದ್, ರಾಜ್ಯಾಧ್ಯಕ್ಷರು, ಎಸ್ಡಿಪಿಐ ಬೆಂಗಳೂರು, 14 ಆಗಸ್ಟ್ 2023: ದಲಿತರ ಮೇಲೆ ದೌರ್ಜನ್ಯ ಮತ್ತು ಅವಹೇಳನದ ಪ್ರಕರಣಗಳು
11
Augತಲಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಚುನಾವಣೆಯ ಕುರಿತು ಅಪಪ್ರಚಾರಗಳಿಗೆ ಕಿವಿಗೊಡ ಬೇಡಿ : SDPI
ಉಳ್ಳಾಲ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ತಲಪಾಡಿ ಗ್ರಾಮ ಪಂಚಾಯತ್ ನಲ್ಲಿ ನಡೆದ ಅಧ್ಯಕ್ಷೀಯ ಚುನಾವಣೆಯಲ್ಲಿ SDPI ಅಭ್ಯರ್ಥಿ ಇಸ್ಮಾಯಿಲ್. ಟಿ ಅವರು ಗೆಲುವು ಸಾಧಿಸಿದ ಕುರಿತು ನಡೆಯುತ್ತಿರುವ ಅಪಪ್ರಚಾರಗಳಿಗೆ ಕಿವಿಗೊಡಬೇಡಿ ಎಂದು SDPI
07
Augಕ್ರಾಂತಿಕಾರಿ ಕವಿ, ಗಾಯಕ ಗದ್ದರ್ ಅವರ ಹಾಡುಗಳು ಶೋಷಿತರ ನೋವು ಮತ್ತು ಪ್ರತಿರೋಧದ ಹೋರಾಟಗಳಿಗೆ ಪ್ರೇರಣ ಶಕ್ತಿಯಾಗಿದ್ದವು:
ಬೆಂಗಳೂರು, 07 ಆಗಸ್ಟ್ 2023: ದಲಿತ ಕುಟುಂಬದಲ್ಲಿ ಜನಿಸಿದ ವಿಠಲ್ ರಾವ್ ಗದ್ದರ್ ಅವರಿಗೆ ಶೋಷಣೆ ಮತ್ತು ಶೋಷಣೆಗೆ ಒಳಗಾದವರ ನೋವುಗಳ ಸ್ವ ಅನುಭವ ಇತ್ತು. ಅವರ ಕ್ರಾಂತಿಕಾರಿ ಹಾಡುಗಳು ಶೋಷಿತರ ನೋವು ಮತ್ತು