27
Jun

SDPI ರಾಜ್ಯ ನಾಯಕರು ಗದಗ ಜಿಲ್ಲೆಗೆ ಭೇಟಿ: ರಾಜಕೀಯ ಬದ್ಧತೆ, ಪರಸ್ಪರ ಗೌರವ ಮತ್ತು ಭವಿಷ್ಯದ ಸಹಯೋಗದ ಚರ್ಚೆ

ಗದಗ, 26 ಜೂನ್ 2025: ಎಸ್‌ಡಿಪಿಐ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಅಪ್ಪರ್ ಕೊಡ್ಲಿಪೇಟೆ ಮತ್ತು ರಾಜ್ಯ ಕಾರ್ಯದರ್ಶಿ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಅಪ್ಪರ್ ಕೆ.ಆರ್.ನಗರ ಅವರು ಇಂದು ಪಕ್ಷದ ಸಂಘಟನಾ ಬಲವರ್ದನೆಯ

17
Jun

ಪತ್ರಿಕಾ ಪ್ರಕಟಣೆ

ದುಂಡು ಮೇಜಿನ ಸಭೆ: ಜನಗಣತಿ ಮತ್ತು ಸಮೀಕ್ಷೆ ಕುರಿತ ಗೊಂದಲ ನಿವಾರಣೆಗೆ ಸಜ್ಜಾದ SDPI ಬೆಂಗಳೂರು, ದಿನಾಂಕ: ಜೂನ್ 16: ಕರ್ನಾಟಕದಲ್ಲಿ ಸಾಮಾಜಿಕ ನ್ಯಾಯಕ್ಕಾಗಿ ನಡೆಯುತ್ತಿರುವ ಹೋರಾಟದ ಈ ನಿರ್ಣಾಯಕ ಹಂತದಲ್ಲಿ, ರಾಜ್ಯ ಮತ್ತು

22
Dec

ಶಾ ಅವರ ಹೇಳಿಕೆ ವಿರೋಧಿಸಿ ಡಿಸೆಂಬರ್ 24ರ ಗುಲಬರ್ಗಾ ಬಂದ್ ಗೆ ಎಸ್‌ಡಿಪಿಐ ಸಂಪೂರ್ಣ ಬೆಂಬಲ

ಗುಲಬರ್ಗಾ: 22 ಡಿಸೆಂಬರ್ 2024. ಸೋಶಿಯಲ್ ಡೆಮೊಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಗುಲ್ಬರ್ಗ ಜಿಲ್ಲಾ ಸಮಿತಿ ಸಭೆಯು ಪಕ್ಷದ ಜಿಲ್ಲಾ ಕಛೇರಿಯಲ್ಲಿ ಜಿಲ್ಲಾಧ್ಯಕ್ಷರಾದ ಸೈಯದ್ ದಸ್ತಗೀರ್ ರವರ ಅಧ್ಯಕ್ಷತೆಯಲ್ಲಿ ಮತ್ತು ರಾಜ್ಯ ಉಪಾಧ್ಯಕ್ಷರಾದ

28
Jan

ತೀರ್ಥಹಳ್ಳಿ ಸರ್ಕಾರಿ ಕಾಲೇಜಿನ ಕಾರ್ಯಕ್ರಮದಲ್ಲಿ ಭಗವದ್ಗೀತೆ ಹಂಚಿಕೆ ಮತ್ತು ಅತಿಥಿಯಾಗಿದ್ದ ನ್ಯಾಯಾಧೀಶರಿಂದಲೇ ಜೈ ಶ್ರೀರಾಮ್ ಘೋಷಣೆ ಕೂಗಿ ಭಗವದ್ಗೀತೆ ಸಂವಿಧಾನಕ್ಕೆ ಸಮ ಎಂದಿದ್ದು ಸಂವಿಧಾನ ವಿರೋಧಿ ನಡವಳಿಕೆ: ಬಿ.ಆರ್. ಭಾಸ್ಕರ್ ಪ್ರಸಾದ್, ರಾಜ್ಯ ಪ್ರಧಾನ ಕಾರ್ಯದರ್ಶಿ, ಎಸ್ಡಿಪಿಐ

ಬೆಂಗಳೂರು, 27 ಜನವರಿ 2024: ತೀರ್ಥಹಳ್ಳಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಕೇಂದ್ರದಲ್ಲಿ ನಡೆದ ರಾಷ್ಟ್ರೀಯ ಮತದಾರರ ದಿನಾಚರಣೆ ಆಚರಣೆಯ ಕಾರ್ಯಕ್ರಮದಲ್ಲಿ ಅತಿಥಿಗಳಿಗೆ ತಹಶೀಲ್ದಾರ್ ಹಾಗೂ ತಾಲ್ಲೂಕು ಕಾರ್ಯನಿರ್ವಾಹಕ ದಂಡಾಧಿಕಾರಿಗಳ ಕಾರ್ಯಾಲಯದ

25
Jan

ಬಾಬರಿ ವಿಚಾರವಾಗಿ ರಾಜ್ಯ ಸರ್ಕಾರಕ್ಕೆ ಮುಸ್ಲಿಮರ ವಿರುದ್ಧ ಏಕಿಷ್ಟು ದ್ವೇಷ? ಯಾರನ್ನು ಮೆಚ್ಚಿಸಲು ಇಷ್ಟೊಂದು ಪ್ರಕರಣ, ಬಂಧನಗಳು?: ಬಿ.ಆರ್. ಭಾಸ್ಕರ್ ಪ್ರಸಾದ್, ರಾಜ್ಯ ಪ್ರಧಾನ ಕಾರ್ಯದರ್ಶಿ, ಎಸ್ಡಿಪಿಐ

ಬೆಂಗಳೂರು, 25 ಜನವರಿ 2024: ಬಾಬರಿಯನ್ನು ಕಳೆದುಕೊಂಡು ನೋವಿನಲ್ಲಿರುವ ಮುಸ್ಲಿಮ್ ಸಮುದಾಯದ ಮೇಲೆ ಅವರ ಮತಗಳನ್ನು ಪಡೆದು ಅಧಿಕಾರ ಭದ್ರ ಮಾಡಿಕೊಂಡ ಕಾಂಗ್ರೆಸ್ ಸರ್ಕಾರಕ್ಕೆ ಏಕಿಷ್ಟು ದ್ವೇಷ? ಸಂವಿಧಾನ ಒದಗಿಸಿಕೊಟ್ಟಿರುವ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಬಳಸಿಕೊಂಡು

22
Jan

ರಾಮಮಂದಿರವನ್ನು ಬಾಬರಿ ಮಸೀದಿಯ ಭೂಮಿಯಲ್ಲಿ ನಿರ್ಮಿಸಲಾಗಿದೆ

ರಾಮಮಂದಿರವನ್ನು ನಿರ್ಮಿಸಿರುವ ಭೂಮಿ ವಕ್ಫ್ ಗೆ ಸೇರಿದ ಬಾಬರಿ ಮಸೀದಿಯ ಭೂಮಿಯಾಗಿದೆ. ಅಲ್ಲಿ ಮಂದಿರವನ್ನು ನಿರ್ಮಿಸಿದ್ದರೂ ಅದು ವಕ್ಫ್ ಸ್ವತ್ತಾಗಿದ್ದು, ಬಾಬರಿ ಮಸೀದಿಯ ಭೂಮಿಯಾಗಿಯೇ ಉಳಿಯಲಿದೆ ಎಂದು 2024 ರ ಜನವರಿ 19 ರಂದು

10
Jan

ಬಿಲ್ಕಿಸ್ ಬಾನೋ ಪ್ರಕರಣದ ಕೊಲೆ ಪಾತಕಿ, ಅತ್ಯಾಚಾರಿಗಳು ಮತ್ತೆ ಜೈಲಿಗೆ ಹೋಗಬೇಕು ಎಂಬ ಸುಪ್ರೀಂಕೋರ್ಟ್ ತೀರ್ಪು ಮೋದಿ ಸರ್ಕಾರದ ಕೋಮು ನೀತಿಗೆ ಕಪಾಳಮೋಕ್ಷ: ಅಬ್ದುಲ್ ಮಜೀದ್, ರಾಜ್ಯಾಧ್ಯಕ್ಷರು, ಎಸ್‌ಡಿಪಿಐ

ಬೆಂಗಳೂರು, 10 ಜನವರಿ 2024: ಬಿಲ್ಕಿಸ್ ಬಾನೋ ಪ್ರಕರಣದ ಪಾತಕಿಗಳನ್ನು ಸನ್ನಡತೆ ಎಂದು ಸಬೂಬು ಹೇಳಿ ಬಿಡುಗಡೆ ಮಾಡಿದ್ದು ನೀಚ ಕೃತ್ಯ. ಗುಜರಾತ್ ಸರ್ಕಾರದ ಈ ನೀಚ ಕೃತ್ಯವನ್ನು ಮತಿಹೀನ ನಿರ್ಣಯ ಎಂದು ಜರಿದು

ಪತ್ರಿಕಾ ಪ್ರಕಟಣೆ

ಬೆಂಗಳೂರು ಶಾಲೆಗಳಿಗೆ ಹುಸಿ ಬಾಂಬ್ ಕರೆಗಳ ಮೂಲ ಮತ್ತು ಉದ್ದೇಶದ ಸಮಗ್ರ ತನಿಖೆಯಾಗಲಿ. ಇಂತಹ ಕರೆಗಳ ಹಿಂದೆ ಯೋಜಿತ ಷಡ್ಯಂತ್ರವಿರುವಂತಿದೆ: ದೇವನೂರು ಪುಟ್ಟನಂಜಯ್ಯ, ರಾಜ್ಯ ಉಪಾಧ್ಯಕ್ಷರು, ಎಸ್‌ಡಿಪಿಐ ಬೆಂಗಳೂರು, 02 ಡಿಸೆಂಬರ್ 2023: ಇಂದು

25
Nov

ಪತ್ರಿಕಾ ಪ್ರಕಟಣೆ

ಖ್ಯಾತ ಬಹು ಭಾಷ ನಟ ಪ್ರಕಾಶ್ ರೈಗೆ ಇಡಿ ಸಮ್ಮನ್ಸ್: ಸರಕಾರವನ್ನು ಟೀಕೆ ಮಾಡುವವರನ್ನು ಹತ್ತಿಕ್ಕುವ ಅಜೆಂಡಾದ ಮುಂದುವರಿದ ಭಾಗ: ಅಬ್ದುಲ್ ಲತೀಫ್ ಪುತ್ತೂರು, ರಾಜ್ಯ ಪ್ರಧಾನ ಕಾರ್ಯದರ್ಶಿ, ಎಸ್.ಡಿ.ಪಿ.ಐ ಬೆಂಗಳೂರು, 24 ನವೆಂಬರ್

ಪತ್ರಿಕಾ ಪ್ರಕಟಣೆ

KEA ಪರೀಕ್ಷೆಗಳಲ್ಲಿ ಮಂಗಳಸೂತ್ರ, ಕಾಲುಂಗರಕ್ಕೆ ಅವಕಾಶ ನೀಡಿರುವುದು ಸ್ವಾಗತಾರ್ಹ. ಆದರೆ ಹಿಜಾಬ್ ಮೇಲೆ ದ್ವೇಷ ಏಕೆ?: ಅಬ್ದುಲ್ ಮಜೀದ್, ರಾಜ್ಯಾಧ್ಯಕ್ಷರು, ಎಸ್‌ಡಿಪಿಐ ಬೆಂಗಳೂರು, 15 ನವೆಂಬರ್ 2023: ಕಳೆದ ಬಾರಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ