News

Hiriyur By-Election: SDPI ke Muqablay Mein Utarne Ki Sifarish Riyasati Qiyadat Ko Bhej Di Gayi

Hiriyur, 9 June Hiriyur Assembly Halqe mein mutawaqqa by-election ko madde nazar rakhte hue SDPI Hiriyur Assembly Committee aur Zila…

1 month ago

ಹಿರಿಯೂರು ಉಪಚುನಾವಣೆ: ಎಸ್‌ಡಿಪಿಐ

ಸ್ಪರ್ಧೆಗೆ ರಾಜ್ಯ ನಾಯಕತ್ವಕ್ಕೆ ಶಿಫಾರಸು ಹಿರಿಯೂರು : 9 ಜೂನ್ ಹಿರಿಯೂರು ವಿಧಾನಸಭಾ ಕ್ಷೇತ್ರದ ಸಂಭವನೀಯ ಉಪಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಎಸ್‌ಡಿಪಿಐ ಹಿರಿಯೂರು ವಿಧಾನಸಭಾ ಸಮಿತಿ ಹಾಗೂ ಚಿತ್ರದುರ್ಗ…

1 month ago

ಜಿಲ್ಲಾ ಪ್ರತಿನಿಧಿ ಸಭೆDISTRICT REPRESENTATIVE COUNCIL

Hearty Welcome MUJAHID PASHAState General Secretary RIYAZ KADAMBUState Secretary SALEEM AHMEDDistrict President DR. SHAIK TABREZDistrict General Secretary 07.06.2026 | Sunday…

1 month ago

WORLD ENVIRONMENT DAY

ವಿಶ್ವ ಪರಿಸರ ದಿನಾಚರಣೆ 05 JUNE ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ! ಇಂದು ನಾವು ನೆಡುವ ಒಂದು ಸಣ್ಣಗಿಡ, ನಾಳಿನ ಪೀಳಿಗೆಗೆ ನೀಡುವ ಅಮೂಲ್ಯ ಉಡುಗೊರೆ. ಬನ್ನಿ,…

2 months ago

SDPI ಮಂಗಳೂರು ಗ್ರಾಮಾಂತರ ಜಿಲ್ಲಾ ಸಮಿತಿಯ ಸದಸ್ಯರು, ಪುತ್ತೂರಿನ ಹಿರಿಯ ಉದ್ಯಮಿ, ಸಮಾಜಸೇವಕರು ಹಾಗೂ ವಿವಿಧ ಧಾರ್ಮಿಕ ಮತ್ತು ಸಾಮಾಜಿಕ ಸಂಘಟನೆಗಳಲ್ಲಿ ಮಹತ್ವದ ಜವಾಬ್ದಾರಿಗಳನ್ನು ನಿರ್ವಹಿಸಿದ್ದ ಸಾಗರ್ ಇಬ್ರಾಹಿಂ ಹಾಜಿ ಅವರ ನಿಧನದ ಸುದ್ದಿ ಅತ್ಯಂತ ದುಃಖವನ್ನುಂಟು ಮಾಡಿದೆ.ಅವರು ಸಮಾಜದ ಅಭಿವೃದ್ಧಿ, ಧಾರ್ಮಿಕ ಸೇವೆ ಹಾಗೂ ಜನಸಾಮಾನ್ಯರ ಕಲ್ಯಾಣಕ್ಕಾಗಿ ಸಲ್ಲಿಸಿದ ಕೊಡುಗೆಗಳು ಸದಾ ಸ್ಮರಣೀಯವಾಗಿರಲಿವೆ. ಅವರ ಅಗಲಿಕೆಯಿಂದ ಕುಟುಂಬಕ್ಕೆ ಮಾತ್ರವಲ್ಲ, ಪುತ್ತೂರು ಭಾಗದ ಸಮುದಾಯಕ್ಕೂ ಮತ್ತು SDPI ಪಕ್ಷಕ್ಕೂ ತುಂಬಲಾರದ ನಷ್ಟ ಉಂಟಾಗಿದೆ.ಅಲ್ಲಾಹು ತಆಲಾ ಮರ್ಹೂಮ್ ಸಾಗರ್ ಇಬ್ರಾಹಿಂ ಹಾಜಿಯವರ ಸಕಲ ಸತ್ಕರ್ಮಗಳನ್ನು ಸ್ವೀಕರಿಸಿ, ಅವರಿಗೆ ಜನ್ನತುಲ್ ಫಿರ್ದೌಸ್ ಅನುಗ್ರಹಿಸಲಿ. ಅವರ ಕುಟುಂಬಸ್ಥರು, ಬಂಧುಬಳಗ ಮತ್ತು ಅಭಿಮಾನಿಗಳಿಗೆ ಈ ದುಃಖವನ್ನು ಸಹಿಸುವ ಶಕ್ತಿ ಮತ್ತು ತಾಳ್ಮೆಯನ್ನು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ.

~ಅಬ್ದುಲ್ ಮಜೀದ್,ರಾಜ್ಯಾಧ್ಯಕ್ಷರು, SDPI ಕರ್ನಾಟಕ SDPIKarnataka #Mangalore

2 months ago

ಜಿಲ್ಲಾ ಪ್ರತಿನಿಧಿ ಸಭೆ

DRC DISTRICT REPRESENTATIVE COUNCIL Heartly Welcome ABDUL HANNANState Vice President MAULANA AKRAMState Secretary ABDUL RAHEEM PATELSWC Member AKBAR NAGUNDISWC Member…

2 months ago

HAPPY Eid Al-Adha

Wishing you a beautiful and blessed Eid. Warm Wishes on Eid ul Adha May the spirit of sacrifice, compassion, and…

2 months ago