Type your search query and hit enter:
News
feature
News
Politics
ایس ڈی پی آئی کے ریاستی صدر عبدالمجيد نـ مجلس اصلاح و تنظیم کے بھٹکل دفتر کا دورہ کیا۔
2 years ago
feature
News
Politics
SDPI State President Abdul Majeed visited Bhatkal Majlis- Islahi-Wa-Tanzeem office
2 years ago
feature
News
Politics
ಮಜ್ಲಿಸೇ-ಇಸ್ಲಾಹಿ- ವ- ತಂಝೀಮ್ ಭಟ್ಕಳ ಕಚೇರಿಗೆ<br>ಎಸ್.ಡಿ.ಪಿ.ಐ ರಾಜ್ಯಾಧ್ಯಕ್ಷರ ಭೇಟಿ<br>ಉಡುಪಿ, ಉತ್ತರ ಕನ್ನಡ ಪ್ರವಾಸದಲ್ಲಿದ್ದ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ರಾಜ್ಯಾಧ್ಯಕ್ಷರಾದ ಅಬ್ದುಲ್ ಮಜೀದ್ ರವರು ನೂರು ವರ್ಷಗಳ ಇತಿಹಾಸ ಇರುವ ಭಟ್ಕಳದ ಮಜ್ಲಿಸೇ-ಇಸ್ಲಾಹಿ- ವ- ತಂಝೀಮ್ ಕಚೇರಿಗೆ ಭೇಟಿ ನೀಡಿ ಅದರ ಪದಾಧಿಕಾರಿಗಳೊಂದಿಗೆ ಮಾತುಕತೆ ನಡೆಸಿದರು. ಪ್ರಸಕ್ತ ದೇಶದ ಸನ್ನಿವೇಶದಲ್ಲಿ ಪ್ರಜ್ಞಾವಂತ ನಾಗರಿಕರಾಗಿ ನಮ್ಮ ಜವಾಬ್ದಾರಿಗಳ ಬಗ್ಗೆ ಹಾಗೂ ಮುಂಬರುವ ಚುನಾವಣೆಯಲ್ಲಿ ಪಕ್ಷದ ನಡೆಯ ಬಗ್ಗೆ ಚರ್ಚೆ ನಡೆಸಲಾಯಿತು. ಈ ಸಂದರ್ಭದಲ್ಲಿ ಎಸ್.ಡಿ.ಪಿ.ಐ ರಾಜ್ಯ ಕಾರ್ಯದರ್ಶಿ ಅಶ್ರಫ್ ಮಾಚಾರ್, ಉತ್ತರ ಕನ್ನಡ ಜಿಲ್ಲಾಧ್ಯಕ್ಷ ತೌಫೀಕ್ ಬ್ಯಾರಿ, ತಂಝೀಮ್ ಅಧ್ಯಕ್ಷರಾದ ಇನಾಯತುಲ್ಲಾ ಶಾಬಂದ್ರಿ ಪ್ರಧಾನ ಕಾರ್ಯದರ್ಶಿಗಳಾದ ಎಂ.ಜೆ ರಖೀಬ್ ಹಾಗೂ ಪದಾಧಿಕಾರಿಗಳು ಹಾಜರಿದ್ದರು.
2 years ago
feature
News
Politics
ಪ್ರಾಧ್ಯಾಪಕರು ಮುಸ್ಲಿಂ ವಿದ್ಯಾರ್ಥಿಯನ್ನು ಕಸಬ್ ಗೆ ಹೋಲಿಸಿ ನಿಂದಿಸಿದ್ದನ್ನು ಸಣ್ಣ ವಿಚಾರ ಎಂದಿರುವ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರದ್ದು ಫ್ಯಾಸಿಸ್ಟ್ ಮನಸ್ಥಿತಿ: ಅಬ್ದುಲ್ ಮಜೀದ್ ರಾಜ್ಯಾಧ್ಯಕ್ಷರು, ಎಸ್ಡಿಪಿಐ.
2 years ago
feature
News
Politics
ಎಸ್ಡಿಪಿಐ ಉಡುಪಿ ಜಿಲ್ಲಾ ಸಮಿತಿ ಸಭೆಯು ಶಾಹಿದ್ ಅಲೀ ರವರ ಜಿಲ್ಲಾಧ್ಯಕ್ಷತೆಯಲ್ಲಿ ಇಂದು ಕಾಪು ಅಸೆಂಬ್ಲಿ ಕಛೇರಿಯಲ್ಲಿ ನಡೆಯಿತು,ಮುಂದಿನ ಅಸೆಂಬ್ಲಿ ಚುನಾವಣೆಯಲ್ಲಿ ಉಡುಪಿ, ಕಾಪು,ಬೈಂದೂರು ಕ್ಷೇತ್ರದಲ್ಲಿ ಸ್ಪರ್ಧಿಸುವ ಬಗ್ಗೆ ಸುಧೀರ್ಘವಾಗಿ ಚರ್ಚಿಸಿ ಶೀಘ್ರದಲ್ಲೇ ಅಭ್ಯರ್ಥಿ ಘೋಷಣೆ ನಡೆಸುವುದು.ರಾಜ್ಯಾಧ್ಯಕ್ಷರಾದ ಅಬ್ದುಲ್ ಮಜೀದ್ ಮೈಸೂರು, ರಾಜ್ಯ ಕಾರ್ಯದರ್ಶಿ ಅಶ್ರಫ್ ಮಾಚಾರ್,ರಾಜ್ಯ ಸಮಿತಿ ಸದಸ್ಯ ಅಥಾವುಲ್ಲಾ ಜೋಕಟ್ಟೆ ಉಪಸ್ಥಿತರಿದ್ದರು.
2 years ago
feature
News
Politics
ಜನಕ್ರೋಶದಿಂದ ಖಾಲಿ ಕುರ್ಚಿ ದರ್ಶನ ಪಡೆಯುತ್ತಿರುವ ಬಿಜೆಪಿ ಮತದಾರರನ್ನೇ ಖಾಲಿ ಮಾಡಿಸುವ ಹುನ್ನಾರ ನಡೆಸಿದೆ: ಅಪ್ಸರ್ ಕೊಡ್ಲಿಪೇಟೆ
2 years ago
feature
News
Politics
ದಲಿತ ಮತ್ತು ಹಿಂದುಳಿದ ವರ್ಗಗಳ ಮುಖಂಡರು ಎಸ್ಡಿಪಿಐ ಸೇರ್ಪಡೆ.
2 years ago
feature
News
Politics
PRIDE OF THE NATION TIPPU SULTHAN<br>PUBLIC MEET<br>NOV TUESDAY 2022 8:00pm<br>29 YMSA TALUK STADIUM, NAWAYT COLONY, BHATKAL<br>Chief Guests<br>ABDUL MAJEED,<br>State President, SDPI Karnataka<br>BR BHASKAR PRASAD<br>State Gen. Secretary, Sdpi Karnataka
2 years ago
feature
News
Politics
ಚಿತ್ರದುರ್ಗದಲ್ಲಿಂದು ಹಲವು ದಲಿತ ಹಾಗೂ ಹಿಂದುಳಿದ ವರ್ಗಗಳ ಮುಖಂಡರು ಇಂದು ರಾಜ್ಯ ಪ್ರಧಾನ ಕಾರ್ಯದರ್ಶಿ BR ಭಾಸ್ಕರ್ ಪ್ರಸಾದ್ ಅವರ ನೇತೃತ್ವದಲ್ಲಿ SDPI ಪಕ್ಷಕ್ಕೆ ಸೇರ್ಪಡೆಗೊಂಡರು.
2 years ago
feature
News
Politics
ಸಮೃದ್ಧ, ಸದೃಢ, ಸ್ವಾಭಿಮಾನಿ ಕರ್ನಾಟಕ ಎಸ್.ಡಿ.ಪಿ.ಐ ಸಂಕಲ್ಪ<br>ಕರ್ನಾಟಕ ರಾಜ್ಯೋತ್ಸವ ಪ್ರಯುಕ್ತ<br>ಸಾಧಕರ ಸನ್ಮಾನ ಸಾಂಸ್ಕೃತ ಮತ್ತು ಸಭಾ ಕಾರ್ಯಕ್ರಮ<br>27 ನವೆಂಬರ್ 2022 ಭಾನುವಾರ ಸಂಜೆ 6:30 ಗಂಟೆಗೆ<br>ಸ್ಥಳ ಸಿದ್ದಾರ್ಥ ಮೈದಾನ, ಗಾಂಧಿನಗರ ಎನ್ಆರ್ ಮೊಹಲ್ಲಾ, ಮೈಸೂರು,<br>SDPI #Mysore #Karnataka
2 years ago
Show more Posts
Show previous Posts