26
Jun

ಎಸ್.ಡಿ.ಪಿ.ಐ ಪಕ್ಷಕ್ಕೆ 50ಕ್ಕೂ ಹೆಚ್ಚು ಯುವ ಹೋರಾಟಗಾರರ ಸೇರ್ಪಡೆ

12 ಆಗಸ್ಟ್ 2021: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡ ಬಳ್ಳಾಪುರದಲ್ಲಿ ಎಸ್.ಡಿ.ಪಿ.ಐ ಪಕ್ಷದ ವತಿಯಿಂದ ಆಯೋಜಿಸಿದ ರಾಜಕೀಯ ಚಿಂತನ ಮಂಥನ ಸಭೆಯಲ್ಲಿ ಭಾಗವಹಿಸಿದ್ದ ಯುವ ಹೋರಾಟಗಾರರು ಹಾಗೂ ಸಮುದಾಯದ ಮುಖಂಡರು ಸೇರಿದಂತೆ 50ಕ್ಕೂ ಹೆಚ್ಚು

ಸೆಪ್ಟೆಂಬರ್ 27ರ ಭಾರತ್ ಬಂದ್ ಗೆ ಬೆಂಬಲ ಸೂಚಿಸಿದ ಎಸ್.ಡಿ.ಪಿ.ಐ ನವದೆಹಲಿ

ಸೆಪ್ಟೆಂಬರ್ 27ರ ಭಾರತ್ ಬಂದ್ ಗೆ ಬೆಂಬಲ ಸೂಚಿಸಿದ ಎಸ್.ಡಿ.ಪಿ.ಐ ನವದೆಹಲಿ; ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿವಾದಾತ್ಮಕ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ಸಂಯುಕ್ತ ಕಿಸಾನ್ ಮೋರ್ಚಾ (ಎಸ್.ಕೆ.ಎಮ್) ಸೆಪ್ಟೆಂಬರ್ 27 ರಂದು

13
Nov

ಸೋಶಿಯಲ್ ಡೆಮೊಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ-SDPI ಪಕ್ಷದ ವತಿಯಿಂದ ಸಧೃಡ ಭವಿಷ್ಯ ನಿರ್ಮಾಣಕ್ಕಾಗಿ ಎಸ್ಡಿಪಿಐ ಸೇರಿರಿ ಎಂಬ ಘೋಷಣೆಯೂಂದಿಗೆ ಈ ತಿಂಗಳಲ್ಲಿ ನಡೆಯುತ್ತಿರುವ ಸದಸ್ಯತ್ವ ಅಭಿಯಾನದ ಅಂಗವಾಗಿ ಮೈಸೂರು ಗ್ರಾಮಾಂತರ ಜಿಲ್ಲೆಯ ಹುಣಸೂರು ವ್ಯಾಪ್ತಿಯಲ್ಲಿ ಪಕ್ಷಕ್ಕೆ ನೂತನವಾಗಿ 20 ಸೇರ್ಪಡೆಯಾದ ಸದಸ್ಯರು.

ಸೋಶಿಯಲ್ ಡೆಮೊಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ-SDPI ಪಕ್ಷದ ವತಿಯಿಂದ ಸಧೃಡ ಭವಿಷ್ಯ ನಿರ್ಮಾಣಕ್ಕಾಗಿ ಎಸ್ಡಿಪಿಐ ಸೇರಿರಿ ಎಂಬ ಘೋಷಣೆಯೂಂದಿಗೆ ಈ ತಿಂಗಳಲ್ಲಿ ನಡೆಯುತ್ತಿರುವ ಸದಸ್ಯತ್ವ ಅಭಿಯಾನದ ಅಂಗವಾಗಿ ಮೈಸೂರು ಗ್ರಾಮಾಂತರ ಜಿಲ್ಲೆಯ ಹುಣಸೂರು ವ್ಯಾಪ್ತಿಯಲ್ಲಿ