ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ
ಬೆಂಗಳೂರಿನಲ್ಲಿ ನಡೆದ ಎರಡು ದಿನಗಳ 03 & 04 ಆಗಸ್ಟ್ 2026 ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ತೆಗೆದುಕೊಂಡ ನಿರ್ಣಯ – 3 KPSC ಹಗರಣ: ಹೋರಾಟಕ್ಕೆನಿರ್ಧಾರ ರಾಜ್ಯದಲ್ಲಿ KPSC ಹಗರಣವು ಯುವಜನರ ಭವಿಷ್ಯವನ್ನು ಹಾಳು ಮಾಡಿದೆ. ಹಾಗಾಗಿ KPSC ಹಗರಣದಲ್ಲಾದ ಭ್ರಷ್ಟಾಚಾರವನ್ನು
Read Moreಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ
ಬೆಂಗಳೂರಿನಲ್ಲಿ ನಡೆದ ಎರಡು ದಿನಗಳ 03 & 04 ಆಗಸ್ಟ್ 2026 ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ತೆಗೆದುಕೊಂಡ ನಿರ್ಣಯ – 2 SIR ಪ್ರಕ್ರಿಯೆಯಲ್ಲಿ ಗೊಂದಲಗಳಿವೆ! ತಕ್ಷಣ ಸ್ಥಗಿತಗೊಳಿಸಿ ರಾಜ್ಯದಲ್ಲಿ ನಡೆಯುತ್ತಿರುವ SIR ಪ್ರಕ್ರಿಯೆಯಲ್ಲಿ ಹಲವು ಗೊಂದಲಗಳಿವೆ. ಮತದಾರರ ಹಕ್ಕುಗಳಿಗೆ ಧಕ್ಕೆ
Read Moreಬಿಡದಿ ಟೌನ್ಶಿಪ್ ಯೋಜನೆ: ರೈತರ ಹಿತಾಸಕ್ತಿ ಮತ್ತು ಪಾರದರ್ಶಕತೆಯನ್ನು ಸರ್ಕಾರ ಎತ್ತಿಹಿಡಿಯಲಿ : SDPI
ಬೆಂಗಳೂರು, ಜುಲೈ 21-2026ಬಿಡದಿ ಪ್ರದೇಶದಲ್ಲಿ ಪ್ರಸ್ತಾಪಿತ ಗ್ರೇಟರ್ ಬೆಂಗಳೂರು ಇಂಟಿಗ್ರೇಟೆಡ್ ಟೌನ್ಶಿಪ್ ಯೋಜನೆಯ ಸುತ್ತ ಜೆಡಿಎಸ್ ಮತ್ತು ಕಾಂಗ್ರೆಸ್ ನಾಯಕರ ನಡುವೆ ನಡೆಯುತ್ತಿರುವ ರಾಜಕೀಯ ಗಲಾಟೆ ಮತ್ತು ವಾಗ್ವಾದಗಳು ಗಂಭೀರ ಆತಂಕವನ್ನು ಹುಟ್ಟುಹಾಕಿವೆ. ಸುಮಾರು ೫,೦೦೦ ಎಕರೆಗಳಷ್ಟು ಫಲವತ್ತಾದ ಕೃಷಿ ಭೂಮಿಯನ್ನು
Read Moreಪತ್ರಿಕಾ ಪ್ರಕಟಣೆ
ಪತ್ರಿಕಾ ಪ್ರಕಟಣೆ 03.07.2026 ಬೀದಿ ಬದಿ ವ್ಯಾಪಾರಿಗಳ ತೆರವು ಕಾರ್ಯಾಚರಣೆ ತಕ್ಷಣ ನಿಲ್ಲಿಸಬೇಕು; 2014ರ ಕೇಂದ್ರ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು: ಎಸ್ಡಿಪಿಐ ರಾಜ್ಯ ಪ್ರಧಾನ ಕಾರ್ಯದರ್ಶಿ ಮುಜಾಹಿದ್ ಪಾಷಾ ಆಗ್ರಹ ಬೆಂಗಳೂರು, ಜುಲೈ 3: ಬೆಂಗಳೂರಿನಲ್ಲಿ ಜಿಬಿಎ (GBA) ಅಧಿಕಾರಿಗಳು ಬೀದಿ
Read Moreبيرى يور ضمنی انتخاب ایس ڈی پی آئی کی جانب سے انتخاب لڑنے کی سفارش ریاستي قيادت كو ارسال
بيرى يور، 9 جون اور ضلع ہیری پور اسمبلی حلے میں متوقع ضمنی انتخاب کے پیش نظر ایس ڈی پی آئی ہیری اور اسمبلی کمیٹی اور چتر درگہ کمیٹی کا
Read Moreಸ್ವಾಭಿಮಾನದ ರಾಜಕಾರಣಕ್ಕಾಗಿ
SDPI ಸೇರಿರಿ 10 ΜΑΥ 2026 ΤΟ 25 MAY 2026 ಸದಸ್ಯತ್ವ ಅಭಿಯಾನ SCAN OR LOG IN TO: NOW YOU CAN JOIN SDPI Online SDPI – ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಕರ್ನಾಟಕ
Read Moreಪತ್ರಿಕಾ ಪ್ರಕಟಣೆ – SDPI, ಕರ್ನಾಟಕ.
ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು, ಹಣದ ಬಲ ಮತ್ತು ರಾಜ್ಯ ಯಂತ್ರಾಂಗದ ಬಹಿರಂಗ ದುರುಪಯೋಗದ ಮೂಲಕ ಪಡೆದ ಜಯವಾಗಿದೆ – ಎಸ್ಡಿಪಿಐ ಈ ಬಗ್ಗೆ ಪತ್ರಿಕೆಗಳೊಂದಿಗೆ ಮಾತನಾಡಿದ ಎಸ್ ಡಿ ಪಿ ಐ ರಾಜ್ಯಾಧ್ಯಕ್ಷ ಅಬ್ದುಲ್ ಮಜಿದ್ಕಾಂಗ್ರೆಸ್ ಪಕ್ಷವು
Read MoreLEADER’S CONCLAVE
ಲೀಡರ್ಸ್ ಕಾನ್ಕ್ಲೇವ್ 28 APRIL 2026 ಇಂಡಿಯಾನ ಕನ್ವೆನ್ಷನ್ ಸೆಂಟರ್ ಮಂಗಳೂರು ಸಂಜೆ 4.00 ಗಂಟೆಗೆ SDPIKatnataka #LeadersConclave #mangalore
Read Moreಚಾಮರಾಜನಗರ ಆಕ್ಸಿಜನ್ ದುರಂತ : 5 ವರ್ಷದ SDPI ಸುದೀರ್ಘ ಹೋರಾಟದಿಂದಾಗಿ ಸಂತ್ರಸ್ತರಿಗೆ ಉದ್ಯೋಗ
ಈ ಘೋರ ದುರಂತಕ್ಕೆ ಕಾರಣಕರ್ತರಾದ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ SDPI ಒತ್ತಾಯ 2021 ರ ಮೇ 2 ರಂದು ಚಾಮರಾಜನಗರ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಯಿಂದ 36 ರೋಗಿಗಳು ಮೃತಪಟ್ಟ ದುರಂತವು ಅಂದಿನ ಬಿ.ಜೆ.ಪಿ ಸರ್ಕಾರದ ನಿರ್ಲಕ್ಷ್ಯ ಮತ್ತು ಆಡಳಿತ
Read Moreದಾವಣಗೆರೆ ಉಪಚುನಾವಣೆ 2026 SDPI ನ ಸ್ಪಷ್ಟ ನಿಲುವು
ದಾವಣಗೆರೆ ಉಪಚುನಾವಣೆಯ ಹಿನ್ನೆಲೆದಲ್ಲಿ ಕಾಂಗ್ರೆಸ್ ಪಕ್ಷವು ತನ್ನದೇ ಪಕ್ಷದ ಬಂಡಾಯ ನಾಯಕರ ಮೇಲೆ SDPI ಹಣಕಾಸು ಸಹಾಯ ಪಡೆದಿದ್ದಾರೆ ಎಂಬ ಆರೋಪ ಮಾಡುತ್ತಿರುವುದು ಸಂಪೂರ್ಣ ಸುಳ್ಳು ಮತ್ತು ಆಧಾರರಹಿತವಾಗಿದೆ. ಮುಸ್ಲಿಂ ನಾಯಕರು ಮತ್ತು ಉಲಮಾಗಳು ನೀಡಿದ ಟಿಕೆಟ್ಗಾಗಿ ಮನವಿಯನ್ನು ಗಂಭೀರವಾಗಿ ಪರಿಗಣಿಸದೆ
Read Moreದಾವಣಗೆರೆ ಪಕ್ಷೇತರ ಅಭ್ಯರ್ಥಿಯಿಂದ ಅಫ್ಸರ್ ಕೊಡ್ಲಿಪೇಟೆಗೆ ಬೆಂಬಲ
ಕಾಂಗ್ರೆಸ್ಸಿನ ಹಿರಿಯ ಮುಖ೦ಡರು ದಾವಣಗೆರೆ ಉಪಚುನಾವಣೆಯ ಪಕ್ಷೇತರ ಅಭ್ಯರ್ಥಿಯೂ ಆದ ಎಚ್ ಸುಭಾನ್ ರವರು ಎಸ್ ಡಿ ಪಿ ಐ ರಾಜ್ಯಾಧ್ಯಕ್ಷರಾದ ಅಬ್ದುಲ್ ಮಜೀದ್ ಮೈಸೂರು ರವರ ನೇತ್ರತ್ವದಲ್ಲಿ ಎಸ್ ಡಿ ಪಿ ಐ ಅಭ್ಯರ್ಥಿಯಾದ ಅಫ್ಸರ್ ಕೊಡ್ಲಿಪೇಟೆಗೆ ಬೆಂಬಲ ಘೋಷಿಸಿದರು.
Read Moreಅಹಿಂದ ಯುವಜನ ಬಳಗ, ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನಾವು ಏಕೆ ಅಪ್ಸರ್ ಕೊಡ್ಲಿಪೇಟೆ ಅವರನ್ನು ಬೆಂಬಲಿಸುತ್ತಿದ್ದೇವೆ
ನೈಜ ಜನಸೇವಕ – ನಮ್ಮ ಶಾಸಕ ನ್ಯಾಯ ಮತ್ತು ಸಮಾನತೆಯ ಹೋರಾಟಗಾರ – ಸಂವಿಧಾನದ ಮೌಲ್ಯಗಳ ರಕ್ಷಣೆಗಾಗಿ ನಿರಂತರ ಹೋರಾಟ. ಧೈರ್ಯಶಾಲಿ ನಿಲುವುಗಳಿಂದ ಜನರ ಹಕ್ಕುಗಳನ್ನು ರಕ್ಷಿಸುತ್ತಿದ್ದಾರೆ. ವಕ್ಫ್ ಹಕ್ಕುಗಳ ರಕ್ಷಣೆಗಾಗಿ ಮುಂಚೂಣಿ ಹೋರಾಟ – ವಕ್ಫ್ ಬಚಾವ್ ಆಂದೋಲನದಲ್ಲಿ ಪ್ರಮುಖ
Read MoreMay the blessings of Eid guide us towards compassion, equality, and unwavering dedication to the welfare of humanity.
Eid Mubarak ~DEVANUR PUTTANANJAYYA,State Vice President, SDPI Karnataka SDPIKarnataka #EidulFitr
Read MoreMay this Eid bring happiness to every family, prosperity to every home, and harmony to our society.
~SHAHIDA TASNEEM,State Vice President, SDPI Karnataka SDPIKarnataka #EidUlFitr
Read MoreEid Mubarak!
May the spirit of Eid bring peace to our hearts, hope to our communities, and courage to work for a just and inclusive society. ~ABDUL HANNAN,State Vice President, SDPI Karnataka
Read Moreعید مبارک Eid Mubarak
On the joyous occasion of Eid-ul-Fitr, I extend my heartfelt greetings to everyone. Eid is a celebration of faith, compassion, sacrifice, and solidarity. It reminds us of the values of
Read Moreಪಶ್ಚಿಮ ಏಷ್ಯಾ ಸಂಘರ್ಷದಿಂದ ಉಂಟಾಗಿರುವ ಎಲ್.ಪಿ.ಜಿ ಕೊರತೆ ಮತ್ತು ರೆಸ್ಟೋರೆಂಟ್ಗಳ ಸಂಕಷ್ಟ – ಕೇಂದ್ರ ಸರ್ಕಾರದ ನಿರ್ಲಕ್ಷ ನಡೆಗೆ ತೀವ್ರಖಂಡನೆ: ಎಸ್.ಡಿ.ಪಿ.ಐ.
ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಾಸ್ಮಿನ್ ಫಾರೂಖಿ ಅವರು, ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದಿಂದ ಉಂಟಾದ ಆರ್ಥಿಕ ಪರಿಣಾಮಗಳಿಂದ ದೇಶದ ಆತಿಥ್ಯ ವಲಯವನ್ನು ರಕ್ಷಿಸಲು ಮೋದಿ ಸರ್ಕಾರ ವಿಫಲವಾಗಿದೆ ಎಂದು ತೀವ್ರವಾಗಿ ಖಂಡಿಸಿದ್ದಾರೆ.
Read Moreಸಾಂತ್ವನ ಸಭೆ ಆಯಿಷಾ ಶಬ್ಬಿರ್
ಇಂದು ಬೆಂಗಳೂರಿನಲ್ಲಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ರಾಜ್ಯ ಸಮಿತಿ ಸದಸ್ಯೆಯಾಗಿದ್ದ ದಿವಂಗತ ಆಯಿಷಾ ಶಬ್ಬಿರ್ ಅವರ ಸ್ಮರಣಾರ್ಥವಾಗಿ ಸಾಂತ್ವನ ಸಭೆ ಆಯೋಜಿಸಲಾಯಿತು. ಈ ಕಾರ್ಯಕ್ರಮದಲ್ಲಿ ಪಕ್ಷದ ಅನೇಕ ಪದಾಧಿಕಾರಿಗಳು, ಕಾರ್ಯಕರ್ತರು ಮತ್ತು ಮಹಿಳೆಯರು ಭಾಗವಹಿಸಿದ್ದರು. ಈ ಸಂದರ್ಭದಲ್ಲಿ
Read Moreಪತ್ರಿಕಾ ಪ್ರಕಟಣೆ
ಸಿದ್ದರಾಮಯ್ಯ ಸರ್ಕಾರದ ಬಜೆಟ್ – ಅಲ್ಪಸಂಖ್ಯಾತರು, ದಲಿತರು, ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರಗಳಿಗೆ ಅನ್ಯಾಯ: SDPI ಕರ್ನಾಟಕ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿರುವ 2026–27ನೇ ಸಾಲಿನ ರಾಜ್ಯ ಬಜೆಟ್ ಮೇಲ್ನೋಟಕ್ಕೆ ಕೆಲವು ಘೋಷಣೆಗಳನ್ನು ಮಾಡಿದ್ದರೂ, ವಾಸ್ತವದಲ್ಲಿ ಅಲ್ಪಸಂಖ್ಯಾತ
Read Moreಪತ್ರಿಕಾ ಪ್ರಕಟಣೆ
ಬೀದಿ ನಾಯಿ ದಾಳಿಗೆ ಬಾಲಕಿ ಬಲಿ: ಬಾಗಲಕೋಟೆ ಜಿಲ್ಲಾಡಳಿತದ ನಿರ್ಲಕ್ಷ್ಯಕ್ಕೆ SDPI ತೀವ್ರ ಖಂಡನೆ – ತಕ್ಷಣದ ಪರಿಹಾರಕ್ಕೆ ಆಗ್ರಹ ಬಾಗಲಕೋಟೆ: ನಗರದ ನವನಗರ ಸೆಕ್ಟರ್ ನಂ. 15ರಲ್ಲಿ ಬೀದಿ ನಾಯಿಗಳ ದಾಳಿಯಿಂದ ತೀವ್ರವಾಗಿ ಗಾಯಗೊಂಡು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಬಾಲಕಿ
Read Moreಮಂಗಳೂರಿನಲ್ಲಿ ಎಸ್ಡಿಪಿಐ ರಾಷ್ಟ್ರೀಯ ಪ್ರತಿನಿಧಿ ಸಭೆ
ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI)ದ ರಾಷ್ಟ್ರೀಯ ಪ್ರತಿನಿಧಿ ಸಭೆ (NRC) ಜನವರಿ 20 ಮತ್ತು 21, 2026 ರಂದು ಮಂಗಳೂರು ನಗರದಲ್ಲಿ ನಡೆಯಲಿದೆ. ಈ ರಾಷ್ಟ್ರೀಯ ಪ್ರತಿನಿಧಿ ಸಭೆಯಲ್ಲಿ ದೇಶದ ವಿವಿಧ ರಾಜ್ಯಗಳ ಪಕ್ಷದ ರಾಜ್ಯ ಕಾರ್ಯಕಾರಿ ಸಮಿತಿ
Read Moreಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿ ಮೀಸಲಿಟ್ಟ ಮೊತ್ತ ಏನಾಯ್ತು..?
ಶ್ವೇತ ಪತ್ರ ಹೊರಡಿಸಿ – ಎಸ್.ಡಿ.ಪಿ.ಐ 2025-26 ನೇ ಸಾಲಿನ ಬಜೆಟ್ಟಿನಲ್ಲಿ ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿ ಕನಿಷ್ಠ ಮೊತ್ತವನ್ನು ಮೀಸಲಿಟ್ಟು ಅನೇಕ ಯೋಜನೆಗಳನ್ನು ಘೋಷಿಸಿದರು. ಸದರಿ ಯೋಜನೆಗಳನ್ನು ಅನುಷ್ಠಾನಗೊಳಿಸಲು ಸರ್ಕಾರ ಮೀಸಲಿಟ್ಟ ಮೊತ್ತವನ್ನು ಬಿಡುಗಡೆ ಮಾಡಿಲ್ಲದಿರುವುದು ಒಂದು ಕಡೆಯಾದರೆ, ಇನ್ನೊಂದು ಕಡೆ ಅಲ್ಪಸಂಖ್ಯಾತರ
Read More*ಲದಾಖ್ ನ ರಕ್ತಪಾತ ಮೋದಿ ಸರ್ಕಾರದ ವಂಚನೆಯನ್ನು ಬಹಿರಂಗಗೊಳಿಸಿದೆ…,*
ಲದಾಖ್ ನಲ್ಲಿ ನಡೆಯುತ್ತಿರುವ ಶಾಂತಿಯುತ ಪ್ರತಿಭಟನೆಗಳ ಮೇಲೆ ಗುಂಡು ಹಾರಿಸಿ ನಾಲ್ಕು ಜನರ ಜೀವ ತೆಗೆದಿರುವ ಮೋದಿ ಆಡಳಿತದ ಕ್ರೌರ್ಯವನ್ನು ಸೋಶಿಯಲ್ ಡೆಮಾಕ್ರಟಿಲ್ ಪಾರ್ಟಿ ಆಫ್ ಇಂಡಿಯಾ (SDPI) ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಾಸ್ಮಿನ್ ಫಾರೂಕಿ ತೀವ್ರವಾಗಿ ಖಂಡಿಸಿದ್ದಾರೆ. ಈ ದಮನಕಾರಿ ಘಟನೆಯಲ್ಲಿ 70 ಕ್ಕಿಂತ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಗಾಯಗೊಂಡವರಲ್ಲಿ ಪ್ರತಿಭಟನಾಕಾರರು ಹಾಗೂ ಪೊಲೀಸ್ ಸಿಬ್ಬಂದಿಯೂ ಸಹ ಸೇರಿದ್ದಾರೆ. ಹಿಮಾಲಯ ತಪ್ಪಲಿನ ಪ್ರದೇಶಕ್ಕೆ ರಾಜ್ಯದ ಸ್ಥಾನಮಾನ ನೀಡುವುದು, ಆರನೇ ಅನುಚ್ಚೇಧಕ್ಕೆ ಸೇರಿಸುವುದು, ಉದ್ಯೋಗದಲ್ಲಿ ಮೀಸಲಾತಿ, ಭೂಮಿ ಮತ್ತು ಸಾಂಸ್ಕೃತಿಕ ಗುರುತಿನ ರಕ್ಷಣೆಯ ನ್ಯಾಯಯುತ ಬೇಡಿಕೆಯೊಂದಿಗೆ ಪ್ರತಿಭಟಿಸುತ್ತಿದ್ದವರ ಮೇಲೆ ನಡೆದ ಈ ರಕ್ತಪಾತ ದಾಳಿ ರಾಜ್ಯದ ಜನರ ಹಕ್ಕುಗಳ ರಕ್ಷಣೆ ಮಾಡುವುದರಲ್ಲಿ ಸರ್ಕಾರ ಸಂಪೂರ್ಣವಾಗಿ ವೈಫಲ್ಯವನ್ನು ಕಂಡಿದೆ ಎಂದು ತೋರಿಸುತ್ತದೆ. ಈ ಎಲ್ಲಾ ಬೇಡಿಕೆಗಳು 2019 ರಲ್ಲಿ ಜಮ್ಮು ಮತ್ತು ಕಾಶ್ಮೀರವನ್ನು ಏಕಪಕ್ಷೀಯವಾಗಿ ವಿಭಜಿಸಿದ ದಿನದಂದಲೇ ಉದ್ಭವಿಸಿವೆ.
ಮೋದಿ ಸರ್ಕಾರ ಎಸಗಿರುವ ಮಹಾ ವಂಚನೆ ಇಲ್ಲಿ ಬಹಳ ಸ್ಪಷ್ಟವಾಗಿದ್ದು, ಆರ್ಟಿಕಲ್ 370 ರದ್ದು ಪಡಿಸಿದ ನಂತರ ಅಭಿವೃದ್ದಿಯ ಭರವಸೆಯನ್ನು ನೀಡಲಾಗಿತ್ತಾದರೂ, ವಾಸ್ತವದಲ್ಲಿ ಸರ್ಕಾರದ ನಿರ್ಲಕ್ಷ್ಯ, ನಿರುದ್ಯೋಗದಲ್ಲಿ ಏರಿಕೆ ಮತ್ತು ಪರಿಸರದ ನಾಶ ಮಾತ್ರ ಕಂಡು ಬಂದಿದೆ. ಇದು ದೇಶದ ಉತ್ತರ ತುದಿಭಾಗದ ರಾಜ್ಯದಲ್ಲಿ ತೀವ್ರ ಪರಿಣಾಮ ಬೀರಿದೆ. ಉನ್ನತ ಮಟ್ಟದ ಸಮಿತಿಯ ಮೂಲಕ ಅರ್ಥಪೂರ್ಣ ಸಂವಾದ ನಡೆಸಬೇಕಾಗಿದ್ದ ಸಮಯದಲ್ಲಿ, ಸರ್ಕಾರ ಆಶ್ರುವಾಯು, ಲಾಠಿ ಬೀಸುವಿಕೆ, ಬಲವಂತ ಕರ್ಫ್ಯೂ ಹೇರಿಕೆ ಮತ್ತು ಚಳುವಳಿಗಾರರ ವಿರುದ್ಧ ಆಧಾರರಹಿತ ಆರೋಪಗಳನ್ನು ಮಾಡಿ ಸುಳ್ಳು ಪ್ರಕರಣಗಳ ದಾಖಲಿಸುವಿಕೆ ಇತ್ಯಾದಿ ದಬ್ಬಾಳಿಕೆಗಳು ನಡೆದಿದೆ. ನ್ಯಾಯಯುತ ತಮ್ಮ ಬೇಡಿಕೆಗಳಿಗೆ 15 ದಿನಗಳಿಂದ ಸೋನಂ ವಾಂಗ್ಚುಕ್ ಅವರು ನಡೆಸುತ್ತಿದ್ದ ಉಪವಾಸ ಸತ್ಯಾಗ್ರಹವನ್ನು ಅಂತ್ಯಗೊಳಿಸುವಂತೆ ಮಾಡಿದ್ದಲ್ಲದೆ, ಗಲಭೆಗೆ ಅವರೇ ಕಾರಣ ಎಂದು ಅವರನ್ನು ದೂಷಿಸಲಾಗುತ್ತಿದೆ. ಇದು ಜನಪರ ಆಡಳಿತವಲ್ಲ, ಇದು ಸರ್ವಾಧಿಕಾರಿ ಧೋರಣೆಯ ಪರಮಾವಧಿ. ರೈತರ ಹೋರಾಟಗಳನ್ನು ಹತ್ತಿಕ್ಕುವುದರಿಂದ ಹಿಡಿದು, ಅಲ್ಪಸಂಖ್ಯಾತರ ದಮನದವರೆಗೆ ಈ ಆಡಳಿತದ ಧೋರಣೆ ಇದೇ ರೀತಿ ಮುಂದುವರೆದಿದೆ.
SDPI ಪಕ್ಷ ಲದಾಖ್ ಪ್ರದೇಶದ ಜನರ ಸಾಂವಿಧಾನಿಕ ಹಕ್ಕುಗಳ ನ್ಯಾಯಯುತ ಹೋರಾಟಕ್ಕೆ ಸಂಪೂರ್ಣ ಬೆಂಬಲ ನೀಡುತ್ತದೆ. ತನಿಖಾ ಸಂಸ್ಥೆಗಳ ದುರುಪಯೋಗ ಮತ್ತು ಒಡೆದು ಆಳುವ ರಾಜಕಾರಣದ ಭಾಗವಾದ, ಉದಾಹರಣೆಗೆ ವಕ್ಫ್ ತಿದ್ದುಪಡಿ ಮಸೂದೆ ಮತ್ತು ಹಿಂಸೆಯನ್ನು ಪೋಷಿಸುವ ಗೋ ರಕ್ಷಣಾ ನೀತಿಗಳು ದೇಶದಾದ್ಯಂತ ಶೋಷಿತ ಸಮುದಾಯಗಳನ್ನು ಇನ್ನಷ್ಟು ಮೂಲೆ ಗುಂಪು ಮಾಡಲು ಕಾರಣವಾಗುತ್ತಿವೆ.
ನ್ಯಾಯವನ್ನು ನಿರಾಕರಿಸುವ ಈ ರೀತಿಯ ದಮನಕಾರಿ ನೀತಿ ಭಾರತದ ಪ್ರಜಾಪ್ರಭುತ್ವದಲ್ಲಿ ತಲೆದೋರಿರುವ ಬಿಕ್ಕಟ್ಟನ್ನು ಮತ್ತಷ್ಟು ಆಳಕ್ಕೆ ತಗೆದುಕೊಂಡು ಹೋಗುತ್ತದೆ. ಆದುದರಿಂದ ಪ್ರಧಾನಿ ಮೋದಿ ತಕ್ಷಣ ಅಲ್ಲಿ ಮಾತುಕತೆ ಆರಂಭಿಸಿ ಅವರ ಪ್ರಮುಖ ಬೇಡಿಕೆಯಾದ ರಾಜ್ಯದ ಸ್ಥಾನಮಾನವನ್ನು ಪುನಃಸ್ಥಾಪಿಸುವುದಲ್ಲದೇ, ಈ ದಮನ ನೀತಿಯನ್ನು ಅಂತ್ಯಗೊಳಿಸಬೇಕು ಎಂದು SDPI ಆಗ್ರಹಿಸುತ್ತದೆ.
Read Moreಪ್ಯಾಲೆಸ್ತೀನಿನ ರಕ್ತದ ಕಲೆಗಳಿಂದ ಬ್ರಿಟನ್ ಕೈ ತೊಳೆಯಲು ಸಾಧ್ಯವಿಲ್ಲ
ಬ್ರಿಟನ್, ಕೆನಡಾ ಮತ್ತು ಆಸ್ಟ್ರೇಲಿಯಾ ಇತ್ತೀಚೆಗೆ ಪ್ಯಾಲೆಸ್ಟೈನನ್ನು ರಾಷ್ಟ್ರವಾಗಿ ಗುರುತಿಸುವ ನಿರ್ಧಾರವನ್ನು ಪ್ರಕಟಿಸಿದ್ದು, ದಶಕಗಳ ಹಳೆಯ ಸಮಸ್ಯೆಗೆ “ಎರಡು ರಾಷ್ಟ್ರ ಪರಿಹಾರ” ಅಗತ್ಯವಿದೆ ಎಂದು ಹೇಳಿದ್ದಾರೆ. ಇಸ್ರೇಲ್ ಪ್ಯಾಲೆಸ್ತೀನಿಯರ ಮೇಲೆ ನಡೆಸುತ್ತಿರುವ ಹಿಂಸಾಚಾರಗಳು, ಈ ದೇಶಗಳಿಗೆ ತಮ್ಮ ಹಳೆಯ ನೀತಿಗಳನ್ನು ಪುನರ್
Read Moreಪತ್ರಿಕಾ ಪ್ರಕಟಣೆಗಾಗಿ
ಬದಲಾವಣೆ ಎಂದರೆ ಯಾರೋ ಒಬ್ಬ ನಾಯಕ ಬಂದು ಮಾಡುವ ಕೆಲಸವಲ್ಲ, ಪ್ರತಿಯೊಬ್ಬ ಸಾಮಾನ್ಯ ಕಾರ್ಯಕರ್ತ ತನ್ನ ಕೊಡುಗೆಯನ್ನು ನೀಡಿದಾಗ ಮಾತ್ರ ಸಾಧ್ಯವಾಗುವ ಶಕ್ತಿ. ಅಪ್ಸರ್ ಕೊಡ್ಲಿಪೇಟೆ ಹೊಸಕೋಟೆ : ಸೆಪ್ಟೆಂಬರ್-11 :ಇಂದು ಹೊಸಕೋಟೆಯಲ್ಲಿ ನಡೆದ ಎಸ್ಡಿಪಿಐ ಪಕ್ಷದ ನಾಯಕರ ಸಭೆಯಲ್ಲಿ ಪಕ್ಷದ
Read Moreಪತ್ರಿಕಾ ಪ್ರಕಟಣೆ
ಮತ್ತೆ ಮತ್ತೆ ಆರ್ ಎಸ್ಎಸ್ ಖೇಡ್ದಾಕ್ಕೆ ಬೀಳುತ್ತಿರುವ ರಾಜ್ಯ ಕಾಂಗ್ರೇಸ್ ಸರ್ಕಾರ – ಬಲಿ ಪಶುಗಳಾಗುತ್ತಿರುವ ಮುಸ್ಲಿಮರು ಬೆಂಗಳೂರು : ಸೆಪ್ಟೆಂಬರ್ :10:ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರವು ಸುಮಾರು 95% ಮುಸ್ಲಿಂ ಸಮುದಾಯದ ಮತಗಳಿಂದ ಅಧಿಕಾರಕ್ಕೆ ಬಂದಿದ್ದರೂ, ಇಂದು ಆ ಸರ್ಕಾರವೇ ಬಿಜೆಪಿ,
Read More79 ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳು
“ಸ್ವಾತಂತ್ರ್ಯವನ್ನು ರಕ್ಷಿಸೋಣ, ದೇಶವನ್ನು ಉಳಿಸೋಣ” ಭಿನ್ನತೆಗಳನ್ನು ಮೀರಿದ ಸಹೋದರತ್ವ, ನ್ಯಾಯದಿಂದ ತುಂಬಿದ ರಾಷ್ಟ್ರ, ಸ್ವಾತಂತ್ರ್ಯವನ್ನು ರಕ್ಷಿಸಿ, ಜನರ ಗೌರವವನ್ನು ಉಳಿಸೋಣ! ಶಾಹಿದಾ ತಸ್ನೀಮ್,ಉಪಾಧ್ಯಕ್ಷೆ, SDPI ಕರ್ನಾಟಕ SDPIKarnataka #happyindependenceday2025 #79thIndependenceDay
Read More