ಪತ್ರಿಕಾ ಪ್ರಕಟಣೆ
ಬೀದಿ ನಾಯಿ ದಾಳಿಗೆ ಬಾಲಕಿ ಬಲಿ: ಬಾಗಲಕೋಟೆ ಜಿಲ್ಲಾಡಳಿತದ ನಿರ್ಲಕ್ಷ್ಯಕ್ಕೆ SDPI ತೀವ್ರ ಖಂಡನೆ – ತಕ್ಷಣದ ಪರಿಹಾರಕ್ಕೆ ಆಗ್ರಹ ಬಾಗಲಕೋಟೆ: ನಗರದ ನವನಗರ ಸೆಕ್ಟರ್ ನಂ. 15ರಲ್ಲಿ ಬೀದಿ ನಾಯಿಗಳ ದಾಳಿಯಿಂದ ತೀವ್ರವಾಗಿ ಗಾಯಗೊಂಡು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಬಾಲಕಿ
Read Moreಬೀದಿ ನಾಯಿ ದಾಳಿಗೆ ಬಾಲಕಿ ಬಲಿ: ಬಾಗಲಕೋಟೆ ಜಿಲ್ಲಾಡಳಿತದ ನಿರ್ಲಕ್ಷ್ಯಕ್ಕೆ SDPI ತೀವ್ರ ಖಂಡನೆ – ತಕ್ಷಣದ ಪರಿಹಾರಕ್ಕೆ ಆಗ್ರಹ ಬಾಗಲಕೋಟೆ: ನಗರದ ನವನಗರ ಸೆಕ್ಟರ್ ನಂ. 15ರಲ್ಲಿ ಬೀದಿ ನಾಯಿಗಳ ದಾಳಿಯಿಂದ ತೀವ್ರವಾಗಿ ಗಾಯಗೊಂಡು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಬಾಲಕಿ
Read Moreಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI)ದ ರಾಷ್ಟ್ರೀಯ ಪ್ರತಿನಿಧಿ ಸಭೆ (NRC) ಜನವರಿ 20 ಮತ್ತು 21, 2026 ರಂದು ಮಂಗಳೂರು ನಗರದಲ್ಲಿ ನಡೆಯಲಿದೆ. ಈ ರಾಷ್ಟ್ರೀಯ ಪ್ರತಿನಿಧಿ ಸಭೆಯಲ್ಲಿ ದೇಶದ ವಿವಿಧ ರಾಜ್ಯಗಳ ಪಕ್ಷದ ರಾಜ್ಯ ಕಾರ್ಯಕಾರಿ ಸಮಿತಿ
Read Moreಶ್ವೇತ ಪತ್ರ ಹೊರಡಿಸಿ – ಎಸ್.ಡಿ.ಪಿ.ಐ 2025-26 ನೇ ಸಾಲಿನ ಬಜೆಟ್ಟಿನಲ್ಲಿ ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿ ಕನಿಷ್ಠ ಮೊತ್ತವನ್ನು ಮೀಸಲಿಟ್ಟು ಅನೇಕ ಯೋಜನೆಗಳನ್ನು ಘೋಷಿಸಿದರು. ಸದರಿ ಯೋಜನೆಗಳನ್ನು ಅನುಷ್ಠಾನಗೊಳಿಸಲು ಸರ್ಕಾರ ಮೀಸಲಿಟ್ಟ ಮೊತ್ತವನ್ನು ಬಿಡುಗಡೆ ಮಾಡಿಲ್ಲದಿರುವುದು ಒಂದು ಕಡೆಯಾದರೆ, ಇನ್ನೊಂದು ಕಡೆ ಅಲ್ಪಸಂಖ್ಯಾತರ
Read Moreಬ್ರಿಟನ್, ಕೆನಡಾ ಮತ್ತು ಆಸ್ಟ್ರೇಲಿಯಾ ಇತ್ತೀಚೆಗೆ ಪ್ಯಾಲೆಸ್ಟೈನನ್ನು ರಾಷ್ಟ್ರವಾಗಿ ಗುರುತಿಸುವ ನಿರ್ಧಾರವನ್ನು ಪ್ರಕಟಿಸಿದ್ದು, ದಶಕಗಳ ಹಳೆಯ ಸಮಸ್ಯೆಗೆ “ಎರಡು ರಾಷ್ಟ್ರ ಪರಿಹಾರ” ಅಗತ್ಯವಿದೆ ಎಂದು ಹೇಳಿದ್ದಾರೆ. ಇಸ್ರೇಲ್ ಪ್ಯಾಲೆಸ್ತೀನಿಯರ ಮೇಲೆ ನಡೆಸುತ್ತಿರುವ ಹಿಂಸಾಚಾರಗಳು, ಈ ದೇಶಗಳಿಗೆ ತಮ್ಮ ಹಳೆಯ ನೀತಿಗಳನ್ನು ಪುನರ್
Read Moreಬದಲಾವಣೆ ಎಂದರೆ ಯಾರೋ ಒಬ್ಬ ನಾಯಕ ಬಂದು ಮಾಡುವ ಕೆಲಸವಲ್ಲ, ಪ್ರತಿಯೊಬ್ಬ ಸಾಮಾನ್ಯ ಕಾರ್ಯಕರ್ತ ತನ್ನ ಕೊಡುಗೆಯನ್ನು ನೀಡಿದಾಗ ಮಾತ್ರ ಸಾಧ್ಯವಾಗುವ ಶಕ್ತಿ. ಅಪ್ಸರ್ ಕೊಡ್ಲಿಪೇಟೆ ಹೊಸಕೋಟೆ : ಸೆಪ್ಟೆಂಬರ್-11 :ಇಂದು ಹೊಸಕೋಟೆಯಲ್ಲಿ ನಡೆದ ಎಸ್ಡಿಪಿಐ ಪಕ್ಷದ ನಾಯಕರ ಸಭೆಯಲ್ಲಿ ಪಕ್ಷದ
Read Moreಮತ್ತೆ ಮತ್ತೆ ಆರ್ ಎಸ್ಎಸ್ ಖೇಡ್ದಾಕ್ಕೆ ಬೀಳುತ್ತಿರುವ ರಾಜ್ಯ ಕಾಂಗ್ರೇಸ್ ಸರ್ಕಾರ – ಬಲಿ ಪಶುಗಳಾಗುತ್ತಿರುವ ಮುಸ್ಲಿಮರು ಬೆಂಗಳೂರು : ಸೆಪ್ಟೆಂಬರ್ :10:ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರವು ಸುಮಾರು 95% ಮುಸ್ಲಿಂ ಸಮುದಾಯದ ಮತಗಳಿಂದ ಅಧಿಕಾರಕ್ಕೆ ಬಂದಿದ್ದರೂ, ಇಂದು ಆ ಸರ್ಕಾರವೇ ಬಿಜೆಪಿ,
Read More“ಸ್ವಾತಂತ್ರ್ಯವನ್ನು ರಕ್ಷಿಸೋಣ, ದೇಶವನ್ನು ಉಳಿಸೋಣ” ಭಿನ್ನತೆಗಳನ್ನು ಮೀರಿದ ಸಹೋದರತ್ವ, ನ್ಯಾಯದಿಂದ ತುಂಬಿದ ರಾಷ್ಟ್ರ, ಸ್ವಾತಂತ್ರ್ಯವನ್ನು ರಕ್ಷಿಸಿ, ಜನರ ಗೌರವವನ್ನು ಉಳಿಸೋಣ! ಶಾಹಿದಾ ತಸ್ನೀಮ್,ಉಪಾಧ್ಯಕ್ಷೆ, SDPI ಕರ್ನಾಟಕ SDPIKarnataka #happyindependenceday2025 #79thIndependenceDay
Read Moreಗಾಜಾದಲ್ಲಿ ತೀವ್ರ ಹಸಿವಿನಿಂದ 85 ಮಕ್ಕಳೂ ಸೇರಿ 127 ಅಮಾಯಕ ಪ್ಯಾಲೆಸ್ಟೈನಿಯನ್ನರ ಸಾವಿನ ಬಗ್ಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್ಡಿಪಿಐ) ಪಕ್ಷದ ರಾಷ್ಟ್ರೀಯ ಉಪಾಧ್ಯಕ್ಷ ಮೊಹಮ್ಮದ್ ಶಫಿ ಅವರು ತೀವ್ರ ದುಃಖ ಮತ್ತು ಖಂಡನೆ ವ್ಯಕ್ತಪಡಿಸಿದ್ದಾರೆ. ಇದು ಯುದ್ಧದ
Read Moreದೇವನಹಳ್ಳಿ ರೈತರ ವಿಜಯವನ್ನು ಎಸ್.ಡಿ.ಪಿ.ಐ ಸ್ವಾಗತಿಸುತ್ತದೆ ಬೆಂಗಳೂರು 15-07-2025 : ರೈತರ ಹೋರಾಟಕ್ಕೆ ಸ್ಪಂದಿಸಿ, ಬೂಸ್ವಾಧೀನ ಕೈ ಬಿಟ್ಟ ಸಿದ್ದರಾಮಯ್ಯ ಸರ್ಕಾರದ ನಿರ್ಧಾರ ಸ್ವಾಗತರ್ಹ SDPI. ದೇವನಹಳ್ಳಿ ತಾಲ್ಲೂಕಿನ ೧೩ ಹಳ್ಳಿಯ ರೈತರು ತಮ್ಮ ಭೂಮಿಯನ್ನು ಉಳಿಸಿಕೊಳ್ಳಲು ೧೧೯೮ ದಿನಗಳಿಂದ ಹೋರಾಟ
Read Moreಗದಗ, 26 ಜೂನ್ 2025: ಎಸ್ಡಿಪಿಐ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಅಪ್ಪರ್ ಕೊಡ್ಲಿಪೇಟೆ ಮತ್ತು ರಾಜ್ಯ ಕಾರ್ಯದರ್ಶಿ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಅಪ್ಪರ್ ಕೆ.ಆರ್.ನಗರ ಅವರು ಇಂದು ಪಕ್ಷದ ಸಂಘಟನಾ ಬಲವರ್ದನೆಯ ಭಾಗವಾಗಿ ಗದಗ ಜಿಲ್ಲೆಗೆ ವಿಶೇಷ ಭೇಟಿ
Read Moreದುಂಡು ಮೇಜಿನ ಸಭೆ: ಜನಗಣತಿ ಮತ್ತು ಸಮೀಕ್ಷೆ ಕುರಿತ ಗೊಂದಲ ನಿವಾರಣೆಗೆ ಸಜ್ಜಾದ SDPI ಬೆಂಗಳೂರು, ದಿನಾಂಕ: ಜೂನ್ 16: ಕರ್ನಾಟಕದಲ್ಲಿ ಸಾಮಾಜಿಕ ನ್ಯಾಯಕ್ಕಾಗಿ ನಡೆಯುತ್ತಿರುವ ಹೋರಾಟದ ಈ ನಿರ್ಣಾಯಕ ಹಂತದಲ್ಲಿ, ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ನಡೆಯಲಿರುವ ಜನಗಣತಿ ಹಾಗೂ ಅದಕ್ಕೆ
Read Moreಗುಲಬರ್ಗಾ: 22 ಡಿಸೆಂಬರ್ 2024. ಸೋಶಿಯಲ್ ಡೆಮೊಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್ಡಿಪಿಐ) ಗುಲ್ಬರ್ಗ ಜಿಲ್ಲಾ ಸಮಿತಿ ಸಭೆಯು ಪಕ್ಷದ ಜಿಲ್ಲಾ ಕಛೇರಿಯಲ್ಲಿ ಜಿಲ್ಲಾಧ್ಯಕ್ಷರಾದ ಸೈಯದ್ ದಸ್ತಗೀರ್ ರವರ ಅಧ್ಯಕ್ಷತೆಯಲ್ಲಿ ಮತ್ತು ರಾಜ್ಯ ಉಪಾಧ್ಯಕ್ಷರಾದ ಅಬ್ದುಲ್ ಹನ್ನಾನ್ ಹಾಗೂ ರಾಜ್ಯ ಪ್ರಧಾನ
Read Moreಬೆಂಗಳೂರು, 27 ಜನವರಿ 2024: ತೀರ್ಥಹಳ್ಳಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಕೇಂದ್ರದಲ್ಲಿ ನಡೆದ ರಾಷ್ಟ್ರೀಯ ಮತದಾರರ ದಿನಾಚರಣೆ ಆಚರಣೆಯ ಕಾರ್ಯಕ್ರಮದಲ್ಲಿ ಅತಿಥಿಗಳಿಗೆ ತಹಶೀಲ್ದಾರ್ ಹಾಗೂ ತಾಲ್ಲೂಕು ಕಾರ್ಯನಿರ್ವಾಹಕ ದಂಡಾಧಿಕಾರಿಗಳ ಕಾರ್ಯಾಲಯದ ವತಿಯಿಂದ ಭಗವದ್ಗೀತೆ ಹಂಚಿಕೆ ನಡೆದಿದೆ. ಅಲ್ಲದೆ
Read Moreಬೆಂಗಳೂರು, 25 ಜನವರಿ 2024: ಬಾಬರಿಯನ್ನು ಕಳೆದುಕೊಂಡು ನೋವಿನಲ್ಲಿರುವ ಮುಸ್ಲಿಮ್ ಸಮುದಾಯದ ಮೇಲೆ ಅವರ ಮತಗಳನ್ನು ಪಡೆದು ಅಧಿಕಾರ ಭದ್ರ ಮಾಡಿಕೊಂಡ ಕಾಂಗ್ರೆಸ್ ಸರ್ಕಾರಕ್ಕೆ ಏಕಿಷ್ಟು ದ್ವೇಷ? ಸಂವಿಧಾನ ಒದಗಿಸಿಕೊಟ್ಟಿರುವ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಬಳಸಿಕೊಂಡು ತಮ್ಮ ನೋವನ್ನು ಹಂಚಿಕೊಂಡರೆ ಅವರ ವಿರುದ್ಧ
Read Moreರಾಮಮಂದಿರವನ್ನು ನಿರ್ಮಿಸಿರುವ ಭೂಮಿ ವಕ್ಫ್ ಗೆ ಸೇರಿದ ಬಾಬರಿ ಮಸೀದಿಯ ಭೂಮಿಯಾಗಿದೆ. ಅಲ್ಲಿ ಮಂದಿರವನ್ನು ನಿರ್ಮಿಸಿದ್ದರೂ ಅದು ವಕ್ಫ್ ಸ್ವತ್ತಾಗಿದ್ದು, ಬಾಬರಿ ಮಸೀದಿಯ ಭೂಮಿಯಾಗಿಯೇ ಉಳಿಯಲಿದೆ ಎಂದು 2024 ರ ಜನವರಿ 19 ರಂದು ಬೆಂಗಳೂರಿನಲ್ಲಿ ನಡೆದ ಎಸ್ಟಿಪಿಐ ಪಕ್ಷದ ರಾಷ್ಟ್ರೀಯ
Read Moreಬೆಂಗಳೂರು, 10 ಜನವರಿ 2024: ಬಿಲ್ಕಿಸ್ ಬಾನೋ ಪ್ರಕರಣದ ಪಾತಕಿಗಳನ್ನು ಸನ್ನಡತೆ ಎಂದು ಸಬೂಬು ಹೇಳಿ ಬಿಡುಗಡೆ ಮಾಡಿದ್ದು ನೀಚ ಕೃತ್ಯ. ಗುಜರಾತ್ ಸರ್ಕಾರದ ಈ ನೀಚ ಕೃತ್ಯವನ್ನು ಮತಿಹೀನ ನಿರ್ಣಯ ಎಂದು ಜರಿದು ಎಲ್ಲ 11 ಅಪರಾಧಿಗಳನ್ನು ಮತ್ತೆ ಜೈಲಿಗೆ
Read Moreಬೆಂಗಳೂರು ಶಾಲೆಗಳಿಗೆ ಹುಸಿ ಬಾಂಬ್ ಕರೆಗಳ ಮೂಲ ಮತ್ತು ಉದ್ದೇಶದ ಸಮಗ್ರ ತನಿಖೆಯಾಗಲಿ. ಇಂತಹ ಕರೆಗಳ ಹಿಂದೆ ಯೋಜಿತ ಷಡ್ಯಂತ್ರವಿರುವಂತಿದೆ: ದೇವನೂರು ಪುಟ್ಟನಂಜಯ್ಯ, ರಾಜ್ಯ ಉಪಾಧ್ಯಕ್ಷರು, ಎಸ್ಡಿಪಿಐ ಬೆಂಗಳೂರು, 02 ಡಿಸೆಂಬರ್ 2023: ಇಂದು ಬೆಂಗಳೂರಿನ ಸುಮಾರು 40ಕ್ಕೂ ಹೆಚ್ಚು ಶಾಲೆಗಳಿಗೆ
Read Moreಖ್ಯಾತ ಬಹು ಭಾಷ ನಟ ಪ್ರಕಾಶ್ ರೈಗೆ ಇಡಿ ಸಮ್ಮನ್ಸ್: ಸರಕಾರವನ್ನು ಟೀಕೆ ಮಾಡುವವರನ್ನು ಹತ್ತಿಕ್ಕುವ ಅಜೆಂಡಾದ ಮುಂದುವರಿದ ಭಾಗ: ಅಬ್ದುಲ್ ಲತೀಫ್ ಪುತ್ತೂರು, ರಾಜ್ಯ ಪ್ರಧಾನ ಕಾರ್ಯದರ್ಶಿ, ಎಸ್.ಡಿ.ಪಿ.ಐ ಬೆಂಗಳೂರು, 24 ನವೆಂಬರ್ 2023: ಬಿಜೆಪಿ ಮತ್ತು ಮೋದಿ ಸರ್ಕಾರವನ್ನು
Read MoreKEA ಪರೀಕ್ಷೆಗಳಲ್ಲಿ ಮಂಗಳಸೂತ್ರ, ಕಾಲುಂಗರಕ್ಕೆ ಅವಕಾಶ ನೀಡಿರುವುದು ಸ್ವಾಗತಾರ್ಹ. ಆದರೆ ಹಿಜಾಬ್ ಮೇಲೆ ದ್ವೇಷ ಏಕೆ?: ಅಬ್ದುಲ್ ಮಜೀದ್, ರಾಜ್ಯಾಧ್ಯಕ್ಷರು, ಎಸ್ಡಿಪಿಐ ಬೆಂಗಳೂರು, 15 ನವೆಂಬರ್ 2023: ಕಳೆದ ಬಾರಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಪರೀಕ್ಷೆ ನಡೆಸಿದ ಸಂದರ್ಭದಲ್ಲಿ ಮಂಗಳಸೂತ್ರ,
Read Moreಬೆಂಗಳೂರು, 09 ಅಕ್ಟೋಬರ್ 2023: ಗ್ರೂಪ್ ಸಿ ಹುದ್ದೆಗಳ ಪರೀಕ್ಷೆಯ ವೇಳೆ ಮಹಿಳೆಯರ ಮಂಗಳಸೂತ್ರ, ಕಾಲುಂಗುರ ತೆಗೆಸಿರುವ ಘಟನೆ ಅಕ್ಷಮ್ಯ ಎಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್ಡಿಪಿಐ) ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಅಫ್ಸರ್ ಕೊಡ್ಲಿಪೇಟೆ ತಮ್ಮ ಪತ್ರಿಕಾ
Read Moreಬೆಂಗಳೂರು, 14 ಅಕ್ಟೋಬರ್ 2023: ಪ್ಯಾಲೇಸ್ತೀನನ್ನು ಅಕ್ರಮವಾಗಿ ಆಕ್ರಮಿಸಿಕೊಂಡಿರುವ ಇಸ್ರೇಲ್ ಕಳೆದ 70 ವರ್ಷಗಳಿಂದ ಪ್ಯಾಲೇಸ್ತೀನಿಯರ ಶೋಷಣೆಯಲ್ಲಿ ತೊಡಗಿದೆ. ಈಗ ಅದು ಪ್ಯಾಲೇಸ್ತೀನಿಯರನ್ನು ಶಾಶ್ವತವಾಗಿ ಇಲ್ಲವಾಗಿಸುವ ಉದ್ದೇಶದಿಂದ ಬರ್ಬರ ನರಮೇಧದಲ್ಲಿ ತೊಡಗಿದೆ. ಇದಕ್ಕೆ ಜಿಯೋನಿಸ್ಟ್ ಇಸ್ರೇಲ್ ಈಗ ನಡೆಯುತ್ತಿರುವ ಸಂಘರ್ಷದಲ್ಲಿ ವೈಟ್
Read Moreಬೆಂಗಳೂರು, 09 ಅಕ್ಟೋಬರ್ 2023: ಅಗ್ನಿ ಅವಘಡದಲ್ಲಿ 14 ಜನ ಮೃತರಾಗಿದ್ದು, ಏಳು ಜನರು ಗಂಭೀರ ಸ್ಥಿತಿ ತಲುಪಿರುವ ಬೆಂಗಳೂರಿನ ಅತ್ತಿಬೆಲೆ ಪಟಾಕಿ ದುರಂತ ಅತ್ಯಂತ ನೋವಿನ ಸಂಗತಿ. ಮೃತರ ಆತ್ಮಕ್ಕೆ ಶಾಂತಿ ಕೋರುತ್ತಾ ಗಾಯಗೊಂಡಿರುವವರು ಆದಷ್ಟು ಬೇಗ ಗುಣಮುಖರಾಗಲಿ ಎಂದು
Read Moreಬೆಂಗಳೂರು, 01 ಅಕ್ಟೋಬರ್ 2023: ಸಂಪೂರ್ಣ ಪಾನ ನಿಷೇಧ ಮಹಾತ್ಮ ಗಾಂಧಿಯವರ ಅತಿ ದೊಡ್ಡ ಕನಸಾಗಿತ್ತು. ಅವರ ತತ್ವ ಪಾಲಿಸುತ್ತೇವೆ ಎಂದು ಸುಳ್ಳು ಹೇಳುತ್ತಾ ಬಂದಿರುವ ಕಾಂಗ್ರೆಸ್ ಪಕ್ಷದ ಕರ್ನಾಟಕ ಸರ್ಕಾರ ಈಗಾಗಲೇ ಇರುವ ಮದ್ಯದಂಗಡಿಗಳು ಸಾಲದು ಎಂದು ಗ್ರಾಮ ಪoಚಾಯತ್
Read Moreದ್ವೇಷ ಭಾಷಣ ಬೀದಿಯಿಂದ ಸಂಸತ್ತು ತಲುಪಿದೆ. ಸಂಸದ ಡ್ಯಾನಿಶ್ ಅಲಿ ಅವರನ್ನು ಸದನದಲ್ಲಿ ಉಗ್ರವಾದಿ ಎಂದು ಕರೆದ ಬಿಜೆಪಿ ಸಂಸದ ಬಿಧೂರಿಯನ್ನು ಸಂಸದ ಸ್ಥಾನದಿಂದ ವಜಾ ಮಾಡಬೇಕು: ಅಬ್ದುಲ್ ಮಜೀದ್, ರಾಜ್ಯಾಧ್ಯಕ್ಷರು, ಎಸ್ಡಿಪಿಐ ಬೆಂಗಳೂರು, 22 ಸೆಪ್ಟೆಂಬರ್ 2023: ದ್ವೇಷ ಭಾಷಣಗಳ
Read Moreಪತ್ರಿಕಾ ಪ್ರಕಟಣೆ ದಲಿತರ ವಿಚಾರದಲ್ಲಿ ಕಾಂಗ್ರೆಸ್ ಸರ್ಕಾರ ಬಿಜೆಪಿಗಿಂತ ಬಿನ್ನವಲ್ಲ ಎಂದು ಉಪೇಂದ್ರ ಪ್ರಕರಣದಲ್ಲಿ ತೋರಿಸಿಕೊಟ್ಟಿದೆ:ಅಬ್ದುಲ್ ಮಜೀದ್, ರಾಜ್ಯಾಧ್ಯಕ್ಷರು, ಎಸ್ಡಿಪಿಐ ಬೆಂಗಳೂರು, 14 ಆಗಸ್ಟ್ 2023: ದಲಿತರ ಮೇಲೆ ದೌರ್ಜನ್ಯ ಮತ್ತು ಅವಹೇಳನದ ಪ್ರಕರಣಗಳು ನಡೆದಾಗ ಯಾವ ರೀತಿಯ ಕ್ರಮಗಳನ್ನು ಕೈಗೊಳ್ಳಬೇಕು
Read More