ಕಾಂತರಾಜ್ ವರದಿ ಅಂಗೀಕರಿಸುವಂತೆ,2ಬಿ ಮೀಸಲಾತಿ ಪುನರ್ ಸ್ಥಾಪಿಸಿ ಅದರಡಿಯಲ್ಲಿ ಇರುವ ಮೀಸಲು ಪ್ರಮಾಣವನ್ನು ಶೇಕಡ 8% ಏರಿಸುವಂತೆ ಹಾಗೂ ಸದಾಶಿವ ಆಯೋಗದ ವರದಿ ಜಾರಿಗೊಳಿಸುವಂತೆ ಬೆಳಗಾವಿಯಲ್ಲಿ ನಡೆಯಲಿರುವ ಅಧಿವೇಶನದಲ್ಲಿ ಕರ್ನಾಟಕ ಸರ್ಕಾರವನ್ನು ಒತ್ತಾಯಿಸಬೇಕೆಂದು ಆಗ್ರಹಿಸಿ ಬೆಂಗಳೂರು ಉತ್ತರ ಜಿಲ್ಲೆಯ ಬ್ಯಾಟರಾಯನಪುರ ವಿಧಾನ ಸಭಾ ಕ್ಷೇತ್ರ ಶಾಸಕರಾದ ಕೃಷ್ಣ ಬೈರೇಗೌಡರವರಿಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ, ಬೆಂಗಳೂರು ಉತ್ತರ ಜಿಲ್ಲೆಯ ವತಿಯಿಂದ ಮನವಿ ಮಾಡಲಾಯಿತು.<br />ಈ ಸಂದರ್ಭದಲ್ಲಿ ಬೆಂಗಳೂರು ಉತ್ತರ ಜಿಲ್ಲೆಯ ಜಿಲ್ಲಾಧ್ಯಕ್ಷ ವಸೀಮ್ ಅಹ್ಮದ್, ಉಪಾಧ್ಯಕ್ಷ ಜಾವೇದ್ ಆಜಮ್, ಕೋಶಾಧಿಕಾರಿ ರಾಶಿದ್ ಅಲಿ, ಪ್ರಧಾನ ಕಾರ್ಯದರ್ಶಿಗಳು ಉಮರ್ ಫಾರೂಕ್ ಮತ್ತು ಶಕೀಲ್ ಬಾಷಾ, ಜಿಲ್ಲಾ ಸಮಿತಿ ಸದಸ್ಯ ಮಹಮ್ಮದ್ ಇಸ್ಮಾಯಿಲ್ ಉಪಸ್ಥಿತರಿದ್ದರು.

2 years ago

ಕಾಂತರಾಜ್ ವರದಿ ಅಂಗೀಕರಿಸುವಂತೆ,2ಬಿ ಮೀಸಲಾತಿ ಪುನರ್ ಸ್ಥಾಪಿಸಿ ಅದರಡಿಯಲ್ಲಿ ಇರುವ ಮೀಸಲು ಪ್ರಮಾಣವನ್ನು ಶೇಕಡ 8% ಏರಿಸುವಂತೆ ಹಾಗೂ ಸದಾಶಿವ ಆಯೋಗದ ವರದಿ ಜಾರಿಗೊಳಿಸುವಂತೆ ಬೆಳಗಾವಿಯಲ್ಲಿ ನಡೆಯಲಿರುವ ಅಧಿವೇಶನದಲ್ಲಿ ಕರ್ನಾಟಕ ಸರ್ಕಾರವನ್ನು ಒತ್ತಾಯಿಸಬೇಕೆಂದು ಆಗ್ರಹಿಸಿ ಬೆಂಗಳೂರು ದಕ್ಷಿಣ ಜಿಲ್ಲೆಯ ವಿಜಯನಗರ ವಿಧಾನ ಸಭಾ ಕ್ಷೇತ್ರ ಶಾಸಕರಾದ ಎಂ ಕೃಷ್ಣಪ್ಪರವರಿಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ, ಬೆಂಗಳೂರು ದಕ್ಷಿಣ ಜಿಲ್ಲೆಯ ವತಿಯಿಂದ ಮನವಿ ಮಾಡಲಾಯಿತು.

2 years ago

ಈ ಸಂದರ್ಭದಲ್ಲಿ ಬೆಂಗಳೂರು ದಕ್ಷಿಣ ಜಿಲ್ಲೆಯ ಪ್ರಧಾನ ಕಾರ್ಯದರ್ಶಿ ಸಲೀಂ ಅಹಮದ್, ಜಿಲ್ಲಾ ಸಮಿತಿ ಸದಸ್ಯ ಸೈಯದ್ ಪಾಷಾ,ನಾಯಂಡಹಳ್ಳಿ ವಾರ್ಡ್ ಕಾರ್ಯದರ್ಶಿ ಜಬೀವುಲ್ಲಾ ಇತರರುಉಪಸ್ಥಿತರಿದ್ದರು.

Border Security Force Foundation Day

2 years ago

"Salute to the Border Security Force soldiers who guard the borders of the country risking their lives and who are…

ಗಡಿ ಭದ್ರತಾ ಪಡೆ ಸಂಸ್ಥಾಪನಾ ದಿನದ ಶುಭಾಶಯಗಳು

2 years ago

“ದೇಶದ ಗಡಿಗಳನ್ನು ತಮ್ಮ ಪ್ರಾಣವನ್ನೇ ಒತ್ತೆ ಇಟ್ಟು ಕಾಯುವ, ದೇಶದಲ್ಲಿ ಯಾವುದೇ ವಿಪುತ್ತು ಸಂಭವಿಸಿದರೂ ರಕ್ಷಣೆಗೆ ಮೊದಲಿಗರಾಗಿ ನಿಲ್ಲುವ ಗಡಿ ಭದ್ರತಾ ಪಡೆ ಯೋಧರಿಗೆ ಗಡಿ ಭದ್ರತಾ…

ಕೆಂಗಲ್ ಹನುಮಂತಯ್ಯ ಅವರ ಪುಣ್ಯಸ್ಮರಣೆ

2 years ago

“ಕರ್ನಾಟಕ ಏಕೀಕರಣದಲ್ಲಿ ಮಹತ್ವದ ಪಾತ್ರ ವಹಿಸಿದವರು, ವಿಧಾನಸೌಧ ನಿರ್ಮಾಣಕ್ಕಾಗಿ ಹಗಲಿರುಳು ಶ್ರಮಿಸಿದವರಾದ ಕೆಂಗಲ್ ಹನುಮಂತಯ್ಯನವರು ವಿಧಿವಶರಾದ ದಿನ ಇಂದು. ಅವರ ಹೋರಾಟ ಮತ್ತು ಮುಖ್ಯಮಂತ್ರಿಯಾಗಿ ಅವರು ರಾಜ್ಯಕ್ಕೆ…

30/11/2023<br>ಹಾವೇರಿ ನವೆಂಬರ್ 27, 2023:

2 years ago

ಕಾಂತರಾಜ್ ವರದಿ ಅಂಗೀಕರಿಸುವಂತೆ,2ಬಿ ಮೀಸಲಾತಿ ಪುನರ್ ಸ್ಥಾಪಿಸಿ ಅದರಡಿಯಲ್ಲಿ ಇರುವ ಮೀಸಲು ಪ್ರಮಾಣವನ್ನು ಶೇಕಡ 8% ಏರಿಸುವಂತೆ ಹಾಗೂ ಸದಾಶಿವ ಆಯೋಗದ ವರದಿ ಜಾರಿಗೊಳಿಸುವಂತೆ ಬೆಳಗಾವಿಯಲ್ಲಿ ನಡೆಯಲಿರುವ…

ಶಹಾಪುರ, ನ, 30: ಕಾಂತರಾಜ್ ಆಯೋಗದ ವರದಿ ಬಿಡುಗಡೆ, ಸದಾಶಿವ ಆಯೋಗದ ವರದಿಯನ್ನು ಕೇಂದ್ರಕ್ಕೆ ಶಿಫಾರಸು ಹಾಗು #2B ಮೀಸಲಾತಿಯ ಗೊಂದಲ ನಿವಾರಣೆ ಮಾಡಿ ಮೀಸಲಾತಿ ಪ್ರಮಾಣವನ್ನು ಶೇ8% ಏರಿಸಲು ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ಸರ್ಕಾರವನ್ನು ಒತ್ತಾಯಪಡಿಸಲು ಕೋರಿ ಶ್ರೀ ಶರಣಬಸಪ್ಪಗೌಡ ದರ್ಶನಾಪುರ ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವರು ಹಾಗೂ ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವರು ರವರನ್ನು ಭೇಟಿ ಮಾಡಿದ ಎಸ್ಡಿಪಿಐ ಯಾದಗಿರಿ ಜಿಲ್ಲಾ ಸಮಿತಿ ವತಿಯಿಂದ ಮನವಿ ಸಲ್ಲಿಸಲಾಯಿತು.<br> ಈ ಸಂದರ್ಭದಲ್ಲಿ ರಾಜ್ಯ ಕೋಶಾಧಿಕಾರಿ ಸೈಯದ್ ಇಸಾಕ್ ಹುಸೇನ್ ಖಾಲಿದ್, ಜಿಲ್ಲಾಧ್ಯಕ್ಷ ಮಹ್ಮದಸಾ ಢಾಲಾಯತ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಇಕ್ಬಾಲ್ ಜಾನಿ,ಬಂದೇನವಾಜ್ ಗೋಗಿ,ಎಜಾಝ್, ಝಮೀರ್,ಶಕೀಲ್, ರಾಶೀದ್, ಪುರ್ಖಾನ್,ರಫೀಕ್, ಬಾಶುಮಿಯಾ ಇತರರು ಉಪಸ್ಥಿತರಿದ್ದರು.

2 years ago