All Rights ReservedView Non-AMP Version
Political Party | SDPI | SDPI Karnataka | SDPI bangalore
  • feature
  • News
  • Politics

ಬೃಹತ್ ಜನಾಧಿಕಾರ ಸಮಾವೇಶ | People’s Power Conference July 17 |<br>ಭಾನುವಾರ, ಅಪರಾಹ್ನ 2.30 ಗಂಟೆಗೆ, ಅಲ್-ಬದರ್ ಮೈದಾನ, ರಾಜೀವ್ ನಗರ, ಮೈಸೂರು.<br>SDPIMysore #PeoplesPowerConference #JanadikaraSamavesha #ಜನಾಧಿಕಾರಸಮಾವೇಶ #SDPIKarnataka #SDPI

4 years ago

  • feature
  • News
  • Politics

ಸರ್ವರಿಗೂ ಈದುಲ್ ಅಝ್ಹಾದ ಶುಭಾಶಯಗಳು : ಅಬ್ದುಲ್ ಮಜೀದ್ ಮೈಸೂರು<br>#eidmubarak #EidulAzha #EidUlAdhaMubarak #eiduladha2022

4 years ago

  • feature
  • News
  • Politics

ಬಕ್ರೀದ್ ಹಬ್ಬದ ದಿನದಂದು ಸಂಘರ್ಷದ ವಾತಾವರಣ ಸೃಷ್ಟಿಸಲು ಸರಕಾರವೇ ಪ್ರಯತ್ನಿಸುತ್ತಿದೆ.

4 years ago

  • feature
  • News
  • Politics

ಇಂದು SDPI ಬಾಗಲಕೋಟೆ ಜಿಲ್ಲಾ ಘಟಕದ ವತಿಯಿಂದ ಕೆರೂರ್ ಪಟ್ಟಣದ ಡಾಬಾದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಅಮಾಯಕ ಮುಸ್ಲಿಂ ಸಮುದಾಯದವರ ಮೇಲೆ ಧಿಡಿರ ಹಲ್ಲೆ ಮಾಡಿದ ದ್ರೋಹಿಗಳನ್ನು ಕೂಡಲೇ ಬಂಧನ ಮಾಡಬೇಕು ಹಾಗೂ ಜಿಲ್ಲೆಯಲ್ಲಿ ಶಾಂತಿ ನೆಲಸಬೇಕು ಎನ್ನುವ ನಿಟ್ಟಿನಲ್ಲಿ ಒತ್ತಾಯಿಸುತ್ತ…<br>ಹಲ್ಲೆಗೋಳಗಾದ ಅಮಾಯಕರಾದ:(1)ರಾಜೇಸಾಬ ಜಾಫರಸಾಬ ಮಳಗಲಿ,(2)ಮಹಮ್ಮದ ರಫೀಕ ಕರೀಮಸಾಬ ಮಳಗಲಿ (3)ದಾವಲಮಲಿಕ್ ಮಹೇಬೂಬಸಾಬ ಮಳಗಲಿ(4)ಮಹಮ್ಮದಹನಿಪ್ ಚಾಂದಸಾಬ ಚಿಕ್ಕೂರ ಈ ಎಲ್ಲ ಅಮಾಯಕ ಗಾಯಾಳುಗಳನ್ನು ಬೇಟಿ ಮಾಡಿ ಸಾಂತ್ವನ ಮತ್ತು ಕಾನೂನು ನೆರವು ನೀಡುವ ಭರವಸೆ ನೀಡಲಾಯಿತು<br>ದೌರ್ಜನ್ಯ ನಡೆಸಿರುವ ಕಿಡಿಗೇಡಿಗಳನ್ನು ಬಂಧಿಸಿ ಕಠಿಣ ಕ್ರಮ ಕೈಗೊಳ್ಳಬೇಕೆಂದು ಎಸ್ ಡಿ ಪಿ ಐ ನಿಯೋಗ ಆಗ್ರಹಿಸಿದೆ

4 years ago

  • feature
  • News
  • Politics

ಬರದಿಂದ ನಡೆಯುತ್ತಿದೆ ಜುಲೈ 17ರಂದು ಮೈಸೂರಿನಲ್ಲಿ ನಡೆಯಲಿರುವ ಜನಾಧಿಕಾರ ಸಮಾವೇಶದ ಸಿದ್ಧತೆ

4 years ago

  • feature
  • News
  • Politics

ಎಲ್ಲಾ ಅನಿವಾಸಿ ಭಾರತೀಯರಿಗೆ<br>ಬಕ್ರೀದ್ ಹಬ್ಬದ<br>ಶುಭಾಶಯಗಳು<br>ಅಬ್ದುಲ್ ಮಜೀದ್,<br>ರಾಜ್ಯಧ್ಯಕ್ಷರು, SDPI ಕರ್ನಾಟಕ<br>EidAlAdha #EidAdhaMubarak #EidMubarak2022

4 years ago

  • feature
  • News
  • Politics

ಡಾಕ್ಟರ್ ಆಗಿರಲು ಅಯೋಗ್ಯನಾದವನು ಶಾಸಕರಾಗಿರುವುದು ಕ್ಷೇತ್ರದವರ ದುರಂತ.<br>40 ಪರ್ಸೆಂಟ್ ನ ನಾಲಾಯಕ್ ನಿಂದ ಕಾನೂನು ಕಲಿಯುವ ಅವಶ್ಯಕತೆ ರಾಜ್ಯದ ಜನತೆಗೆ ಬಂದಿಲ್ಲ.<br>-ಅಥಾವುಲ್ಲಾ ಜೋಕಟ್ಟೆ,<br>ರಾಜ್ಯ ಸಮಿತಿ ಸದಸ್ಯ,<br>ಎಸ್ಡಿಪಿಐ ಕರ್ನಾಟಕ

4 years ago

  • feature
  • News
  • Politics

ಬಹಳ ಸ್ಪಷ್ಟವಾಗಿ ಹೇಳಿದ್ದಾರೆ. ನೀವು ಕಡಿಯಬಾರದು ಅದು ನಮ್ಮ ಮಾತೆ!!!. ಬಿಜೆಪಿಯವರಾದ ನಾವು ಕಡಿದು ರಫ್ತು ಮಾಡುತ್ತೇವೆ, ಮತ್ತು ಕದ್ದು ಮುಚ್ಚಿ ತಿನ್ನುತ್ತೇವೆ. ಆಗ ಮಾತೆನೂ ಅಲ್ಲ..ದೇವರೂ ಅಲ್ಲ…<br>-ಅಶ್ರಫ್ ಮಾಚಾರ್,<br>ರಾಜ್ಯ ಕಾರ್ಯದರ್ಶಿ,<br>ಎಸ್ಡಿಪಿಐ ಕರ್ನಾಟಕ

4 years ago

  • feature
  • News
  • Politics

ಪ್ರಜಾತಂತ್ರದ ನಾಲ್ಕನೇ ಅಂಗವಾದ ಮಾಧ್ಯಮದ ದುರಂತ ನೋಡಿ,<br>ನಟಿಯೊಬ್ಬಳು ತನ್ನ ಪ್ರಿಯಕರನೊಂದಿಗೆ<br>ಹೋಟೆಲ್ ರೂಮಿನಲ್ಲಿದ್ದ ಖಾಸಗಿ ವಿಶಯವನ್ನು ವಾರಗಟ್ಟಲೆ ಚರ್ಚೆ ಮಾಡುತ್ತಾರೆ ಆದರೆ ಮೈಸೂರಿನಲ್ಲಿ ಜಿಲ್ಲಾಡಳಿತ ಬಾಲಕಿಯರ ಶಾಲೆಗೆ ಬೀಗ ಜಡಿದು, 158 ಮಕ್ಕಳು ಒಂದು ವಾರದಿಂದ ಬೀದಿಗೆ ಬಿದ್ದಿದ್ದಾರೆ ಯಾವ ಮಾಧ್ಯಮವೂ ಗಂಭೀರ ಚರ್ಚೆ ನಡೆಸುತ್ತಿಲ್ಲ.<br>~ಅಬ್ದುಲ್ ಮಜೀದ್,<br>ರಾಜ್ಯಾಧ್ಯಕ್ಷರು, SDPI

4 years ago

  • feature
  • News
  • Politics

ಬಿಜೆಪಿ ಸರ್ಕಾರದ “ಮುಸ್ಲಿಂ ದ್ವೇಷಕ್ಕೆ” ಬಲಿಯಾದ ಮೈಸೂರಿನ ಫಾರೂಖಿಯ ಬಾಲಕಿಯರ ಫ್ರೌಡಶಾಲೆ-ಬೀದಿಗೆ ಬಿದ್ದ 158 ವಿದ್ಯಾರ್ಥಿನಿಯರು:<br>FB ಲೈವ್ ನಲ್ಲಿ ಮಾತನಾಡಲಿದ್ದಾರೆ<br>SDPI ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಮೈಸೂರು<br>ಸಮಯ : ಕನ್ನಡದಲ್ಲಿ 3PM<br>ಊರದುವಿನಲ್ಲಿ 3.20 PM

4 years ago

Show more Posts
Show previous Posts
All Rights ReservedView Non-AMP Version