Political Party | SDPI | SDPI Karnataka | SDPI bangalore
Type your search query and hit enter:
feature
News
Politics
2013ರ ಚುನಾವಣೆಯ ಮುಂಚೆ ಸುಳ್ಯದಲ್ಲಿ ಗಲಭೆ ಹಚ್ಚುವ ಭಾಷಣ, 2018ರ ಮುಂಚೆ ಮಂಗಳೂರಿಗೆ ಬೆಂಕಿ ಹಚ್ಚಲು ಕರೆ, 2023 ಇದೀಗ ಲವ್ ಜಿಹಾದ್.. ಒಟ್ಟಿನಲ್ಲಿ ರಾಜ್ಯದ ಜನ ಅಭಿವೃದ್ಧಿಯ ಕುರಿತು ಪ್ರಶ್ನೆ ಮಾಡ ಬಾರದು. ಜನತೆ ಇನ್ನಾದರೂ BJP Karnataka ಯನ್ನು ಅರ್ಥ ಮಾಡಿಕೊಳ್ಳಬೇಕು.<br>~ಮಜೀದ್ ತುಂಬೆ,<br>ರಾಜ್ಯ ಪ್ರಧಾನ ಕಾರ್ಯದರ್ಶಿ, SDPI ಕರ್ನಾಟಕ
2 years ago
feature
News
Politics
SDPI ರಾಜ್ಯ ಚುನಾವಣಾ ಉಸ್ತುವಾರಿಯಾಗಿ ಅಪ್ಸರ್ ಕೊಡ್ಲಿಪೇಟೆ ಆಯ್ಕೆ<br>ಬೆಂಗಳೂರು, ಜನವರಿ, 3 : ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ, ಪಕ್ಷವು ಮುಂಬರುವ ಚುನಾವಣೆಯಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ, ಚುನಾವಣೆಯ ರಾಜ್ಯ ಉಸ್ತುವಾರಿಯಾಗಿ ಎಸ್ಡಿಪಿಐ ರಾಜ್ಯ ಪ್ರಧಾನ ಕಾರ್ಯದರ್ಶಿ ಅಪ್ಸರ್ ಕೊಡ್ಲಿಪೇಟೆಯವರನ್ನು ಜನವರಿ 01ರಂದು ಬೆಂಗಳೂರಿನಲ್ಲಿ ನಡೆದ ರಾಜ್ಯ ಕಾರ್ಯದರ್ಶಿ ಮಂಡಳಿ ಆಯ್ಕೆಗೊಳಿಸಿದೆ. ಮುಂದಿನ ಚುನಾವಣೆಯ ಎಲ್ಲಾ ತಯಾರಿಗಳು ನೂತನ ಉಸ್ತುವಾರಿಗಳ ನೇತೃತ್ವದಲ್ಲಿ ನಡೆಯಲಿದೆ.<br>ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಕರ್ನಾಟಕ
2 years ago
feature
News
Politics
میسور شہر کے جانے مانے سماجی کارکنان ایس ڈی پی آئی میں شامل
2 years ago
feature
News
Politics
PROMINENT SOCIAL ACTIVISTS OF MYSORE CITY JOINED SDPI<br>Mysore, 03 January 2023: Well-known social activists of Mysore city Faisal Ahmed, Mansoor Khan, Salma Banu who was associated with the Bahujan Movement, and another activist Jyoti have joined the Social Democratic Party of India the party by taking membership party in the presence of SDPI State President Abdul Majeed.<br>In the welcoming speech, the party State President said, all the party members have been serving in various sectors of society for many years. Faisal Ahmed has been to the party before, he was away from the party due to some personal engagement and now he has joined the party again. Mansoor Khan is an active social worker and Salma Banu was engaged actively in the Bahujan Movement. Jyoti madam is a teacher and a social activist. I welcome all these four prominent social workers of Mysore city to the party. All of them have promised to support the party in the coming days to strengthen the SDPI party in every nook and corner of the Mysore district. SDPI State General Secretary Abdul Latif, Mysore District President Rafatullah Khan, District Committee Member Amjad Khan, District Vice President S Swamy, and other party bearers were present on this occasion.<br>SDPI Karnataka
2 years ago
feature
News
Politics
ಮೈಸೂರು ನಗರದ ಪ್ರಮುಖ ಸಾಮಾಜಿಕ ಕಾರ್ಯಕರ್ತರು ಎಸ್ಡಿಪಿಐ ಪಕ್ಷಕ್ಕೆ ಸೇರ್ಪಡೆ<br>ಮೈಸೂರು, 03 ಜನವರಿ 2023: ಮೈಸೂರು ನಗರದ ಖ್ಯಾತ ಸಾಮಾಜಿಕ ಕಾರ್ಯಕರ್ತರಾದ ಫೈಸಲ್ ಅಹಮದ್, ಮನ್ಸೂರ್ ಖಾನ್, ಬಹುಜನ ಚಳವಳಿಯಲ್ಲಿ ತೊಡಗಿಸಿಕೊಂಡಿದ್ದ ಸಲ್ಮಾ ಬಾನು ಮತ್ತು ಸಾಮಾಜಿಕ ಕಾರ್ಯಕರ್ತೆ ಜ್ಯೋತಿ ಅವರು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ಸದಸ್ಯತ್ವ ಪಡೆಯುವ ಮೂಲಕ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ರಾಜ್ಯದ ಅಧ್ಯಕ್ಷ ಅಬ್ದುಲ್ ಮಜೀದ್ ಅವರು ಅವರನ್ನು ಪಕ್ಷಕ್ಕೆ ಬರಮಾಡಿಕೊಂಡರು. ಈ ಸಂದರ್ಭದಲ್ಲಿ ಮಾತನಾಡಿದ ಮಜೀದ್ ಅವರು, ಈ ನಾಲ್ವರೂ ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಹಲವಾರು ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದಾರೆ. ಫೈಸಲ್ ಅಹಮದ್ ಅವರು ಈ ಹಿಂದೆ ಪಕ್ಷದಲ್ಲಿದ್ದರು ಆದರೆ ಕೆಲವು ವೈಯಕ್ತಿಕ ಕಾರಣಗಳಿಂದ ಪಕ್ಷದಿಂದ ದೂರವಿದ್ದರು. ಇದೀಗ ಮತ್ತೆ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಮನ್ಸೂರ್ ಖಾನ್ ಅವರು ಸಕ್ರಿಯ ಸಾಮಾಜಿಕ ಕಾರ್ಯಕರ್ತರು ಮತ್ತು ಸಲ್ಮಾ ಬಾನು ಅವರು ಬಹುಜನ ಚಳವಳಿಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವವರು. ಜ್ಯೋತಿ ಮೇಡಂ ಶಿಕ್ಷಕಿ ಮತ್ತು ಸಾಮಾಜಿಕ ಕಾರ್ಯಕರ್ತೆಯಾಗಿದ್ದಾರೆ. ಮೈಸೂರು ನಗರದ ಈ ನಾಲ್ವರು ಪ್ರಮುಖ ಸಮಾಜ ಸೇವಕರನ್ನು ನಾನು ಹೃತ್ತೂರ್ವಕವಾಗಿ ಪಕ್ಷಕ್ಕೆ ಸ್ವಾಗತಿಸುತ್ತೇನೆ ಎಂದರು. ಮೈಸೂರು ಜಿಲ್ಲೆಯ ಮೂಲೆ ಮೂಲೆಗಳಲ್ಲಿ ಎಸ್ಡಿಪಿಐ ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಅವರೆಲ್ಲರೂ ಕಾರ್ಯ ನಿರ್ವಹಿಸುವುದಾಗಿ ಭರವಸೆ ನೀಡಿದ್ದಾರೆ ಎಂದು ಮಜೀದ್ ಅವರು ತಿಳಿಸಿದರು. ಈ ಸಂದರ್ಭದಲ್ಲಿ ಎಸ್ಡಿಪಿಐ ರಾಜ್ಯ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಲತೀಫ್, ಮೈಸೂರು ಜಿಲ್ಲಾಧ್ಯಕ್ಷ ರಫತ್ ಉಲ್ಲಾ ಖಾನ್, ಜಿಲ್ಲಾ ಸಮಿತಿ ಸದಸ್ಯ ಅಮ್ಮದ್ ಖಾನ್, ಜಿಲ್ಲಾ ಉಪಾಧ್ಯಕ್ಷ ಎಸ್.ಸ್ವಾಮಿ, ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.<br>ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಅಫ್ ಇಂಡಿಯಾ ಕರ್ನಾಟಕ
2 years ago
feature
News
Politics
JANUARY 03,1831<br>ಭಾರತದ ಮೊಟ್ಟಮೊದಲ ಮಹಿಳಾ ಶಿಕ್ಷಕಿ, ಶೋಷಿತ ಸಮುದಾಯಗಳ ಶಿಕ್ಷಣಕ್ಕೆ ತನ್ನ ಬದುಕನ್ನೇ ಮುಡಿಪಾಗಿಟ್ಟ ‘ಅಕ್ಷರದವ್ವ’<br>ಸಾವಿತ್ರಿಬಾಯಿ ಪುಲೆ<br>ಅವರ ಜನ್ಮದಿನದ ಶುಭಾಶಯಗಳು.<br>ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಕರ್ನಾಟಕ
2 years ago
feature
News
Politics
ವಿಧಾನ ಸಭಾ ಕ್ಷೇತ್ರ ಚುನಾವಣೆಯ ಪೂರ್ವ ಭಾವಿ ಕಾರ್ಯಕರ್ತರ ಸಭೆಯಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲು 3-1-2023 ರಂದು ಮುಧೋಳ ವಿಧಾನ ಸಭಾ ಕ್ಷೇತ್ರಕ್ಕೆ ಆಗಮಿಸುತ್ತಿರುವ ಎಸ್ಡಿಪಿಐ ರಾಜ್ಯ ಸಮಿತಿ ಸದಸ್ಯರಾದ ರಿಯಾಝ್ ಕಡಂಬು ಮತ್ತು ರಾಜ್ಯ ಮುಖಂಡ ಯಮನಪ್ಪ ಗುಣದಾಳ ಅವರನ್ನು ಆತ್ಮೀಯವಾಗಿ ಸ್ವಾಗತಿಸುತ್ತಿದ್ದೇವೆ.
2 years ago
feature
News
Politics
Party joining program headed by the State Treasurer in Kavitala town of Manvi taluk of Raichur district.<br>More than 50 youth and seniors joined the SDPI party in Kavitala town of Manvi talk in Raichur district. At the same event, a new committee was formed for the town. Mohammad Fayaz was elected as President and Chand Pasha as Vice President. Mustafa was named Secretary, Rasool as Assistant Secretary, and Mohammad Amir as Treasurer.<br>The State Treasurer of the party Syed Ishaq Hussain (Khalid) who was invited as the chief guest in this program spoke and explained the need and principles of the party. Mir Ali, another guest who is District Committee Member explained the party’s ideology.<br>SDPI Taluk Organizing Secretary Jilani was present in this program. The anchoring was done by Meer Ali.
2 years ago
feature
News
Politics
ರಾಯಚೂರು ಜಿಲ್ಲೆಯ ಮಾನ್ವಿ ತಾಲ್ಲೂಕಿನ ಕವಿತಾಳ ಪಟ್ಟಣದಲ್ಲಿ ರಾಜ್ಯ ಹೋಶಾಧಿಕಾರಿ ನೇತ್ರತ್ವದಲ್ಲಿ ಪಕ್ಷಕ್ಕೆ ಸೇರ್ಪಡೆ ಕಾರ್ಯಕ್ರಮ<br>ರಾಯಚೂರು ಜಿಲ್ಲೆಯ ಮಾನ್ವಿ ತಾಲ್ಲೂಕಿನ ಕವಿತಾಳ ಪಟ್ಟಣದಲ್ಲಿ ಪಕ್ಷ ಸೇರ್ಪಡೆ ಕಾರ್ಯಕ್ರಮ ಹಾಗೂ ಪದಗ್ರಹಣ ಸಮಾರಂಭ ಜಿಲ್ಲಾ ಉಸ್ತುವಾರಿ ಹಾಗೂ ಪಕ್ಷದ ರಾಜ್ಯ ಕೋಶಾಧಿಕಾರಿ ಸೈಯದ್ ಇಸಹಾಖ ಹುಸೇನ್ (ಖಾಲಿದ್) ಅವರ ನೇತ್ರತ್ವದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಕವಿತಾಳ ಪಟ್ಟಣದ ನೂತನ ಸಮಿತಿ ರಚಿಸಲಾಯಿತು. ಅಧ್ಯಕ್ಷರಾಗಿ ಮೊಹಮ್ಮದ್ ಫಯಾಜ್ ಹಾಗೂ ಉಪಾಧ್ಯಕರಾಗಿ ಚಾಂದ್ ಪಾಷಾ, ಕಾರ್ಯದರ್ಶಿಯಾಗಿ ಮುಸ್ತಫಾ, ಸಹಕಾರ್ಯದರ್ಶಿಯಾಗಿ ರಸೂಲ್, ಕೋಶಾಧಿಕಾರಿಯಾಗಿ ಮೊಹಮ್ಮದ್ ಅಮೀರ್ ಅಯ್ಕೆಯಾದರು.<br>ಈ ಸಮಾರಂಭದಲ್ಲಿ 50ಕ್ಕೂ ಹೆಚ್ಚು ಯುವಕರು ಮತ್ತು ಹಿರಿಯರು ಎಸ್ಡಿಪಿಐ ಪಕ್ಷಕ್ಕೆ ಸೇರ್ಪಡೆಗೊಂಡರು. ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಪಕ್ಷದ ರಾಜ್ಯ ಕೋಶಾಧಿಕಾರಿ ಸೈಯದ್ ಇಸಹಾಖ ಹುಸೇನ್ (ಖಾಲಿದ್ ಅವರು ಮಾತನಾಡಿ, ಪಕ್ಷದ ಅಗತ್ಯತೆ ಮತ್ತು ತತ್ವ ಸಿದ್ಧಾಂತಗಳ ಬಗ್ಗೆ ವಿವರಿಸಿದರು. ಇನ್ನೋರ್ವ ಅತಿಥಿ ಜಿಲ್ಲಾ ಸಮಿತಿ ಸದಸ್ಯರೂ ಆದ ಮೀರ್ ಅಲಿ ಅವರು ಪಕ್ಷದ ನಿಲುವಿನ ಕುರಿತು ವಿವರಿಸಿದರು. ಈ ಕಾರ್ಯಕ್ರಮದಲ್ಲಿ ಎಸ್ಡಿಪಿಐ ತಾಲೂಕು ಸಂಘಟನಾ ಕಾರ್ಯದರ್ಶಿಯಾದ ಜಿಲಾನಿ ಉಪಸ್ಥಿತರಿದ್ದರು. ಕಾರ್ಯಕ್ರಮದ ನಿರೂಪಣೆಯನ್ನು ಮೀರ ಅಲಿ ಅವರು ನೆರವೇರಿಸಿದರು.
2 years ago
feature
News
Politics
ಶೋಷಿತರು ತಮ್ಮ ಶಕ್ತಿಯನ್ನೆಲ್ಲ ಒಗ್ಗೂಡಿಸಿ ಶೋಷಕರ ವಿರುದ್ಧ ಸೆಟೆದು ನಿಂತರೆ ಫಲಿತಾಂಶ ಏನಾಗುತ್ತದೆ ಎನ್ನುವುದಕ್ಕೆ ಭೀಮಾ ಕೊರೆಗಾವ್ ಯುದ್ಧ ಒಂದು ಉದಾಹರಣೆ. ಕೇವಲ 500 ಜನ ಇದ್ದ ಮಹಾರ್ ಸೈನಿಕರ ತುಕಡಿ 20,000 ಇದ್ದ ಪೇಶ್ವೆ ಸೈನ್ಯವನ್ನು ಬಗ್ಗುಬಡಿದ ದಿನ ಇಂದು. ಎಲ್ಲರಿಗೂ ಭೀಮಾ ಕೊರೆಗಾವ್ ಯುದ್ಧದ ವಿಜಯೋತ್ಸವ ದಿನದ ಶುಭಾಶಯಗಳು.<br>~ಅಬ್ದುಲ್ ಮಜೀದ್ ರಾಜ್ಯಾಧ್ಯಕ್ಷರು,<br>ಎಸ್ಡಿಪಿಐ ಕರ್ನಾಟಕ
2 years ago
Show more Posts
Show previous Posts