All Rights ReservedView Non-AMP Version
Political Party | SDPI | SDPI Karnataka | SDPI bangalore
  • feature
  • News
  • Politics

ಮಾರ್ಚ್ 11 ನೇ ತಾರೀಖಿನಂದು ಸಾರ್ವತ್ರಿಕ ವಿಧಾನಸಭಾ ಚುನಾವಣೆಯ ಬಗ್ಗೆ ಚರ್ಚಿಸಲು ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ವಿಧಾನಸಭಾ ಕ್ಷೇತ್ರಕ್ಕೆ ಆಗಮಿಸುತ್ತಿರುವ ರಾಜ್ಯ ಚುನಾವಣಾ ಉಸ್ತುವಾರಿಗಳಾದ ಅಪ್ಸರ್ ಕೊಡ್ಲಿಪೇಟೆ ಹಾಗೂ ರಾಜ್ಯ ಕಾರ್ಯದರ್ಶಿ ಅಶ್ರಫ್ ಮಾಚಾರ್ ರವರಿಗೆ ಅತ್ಮೀಯ ಸ್ವಾಗತ.<br>Schedule<br>• 10 ಘಂಟೆಗೆ ಜಿಲ್ಲಾ ಸಮಿತಿ ಮತ್ತು ಭಟ್ಕಳ ವಿಧಾನಸಭಾ ನಾಯಕರೊಂದಿಗೆ ಚುನಾವಣಾ ಕಾರ್ಯತಂತ್ರದ ಬಗ್ಗೆ ಚರ್ಚೆ<br>• 12 ಘಂಟೆಗೆ ಪತ್ರಿಕಾಗೋಷ್ಠಿ<br>• 3 ಘಂಟೆಗೆ ಕಾರ್ಯಕರ್ತರೊಂದಿಗೆ ಸಂವಾದ<br>ಸ್ವಾಗತ ಬಯಸುವ<br>ತೌಫೀಟ್‌ ಬ್ಯಾರಿ (ಜಿಲ್ಲಾಧ್ಯಕ್ಷರು, ಉತ್ತರ ಕನ್ನಡ)

3 years ago

  • feature
  • News
  • Politics

ಸರ್ಕಾರವೇ ಭ್ರಷ್ಟಾಚಾರಿಗಳ ಪರ ಈ ಪರಿ ನಿಂತರೆ ಈ ರಾಜ್ಯವನ್ನು ಕಾಪಾಡುವುದು ಯಾರು?<br>ಭ್ರಷ್ಟಾಚಾರ @BJP4Karnataka ಯ @BSBommai ಸರ್ಕಾರದ ಉಸಿರು. ಅದು ನಿಲ್ಲದಂತೆ ಎಲ್ಲ ರೀತಿಯ ತಂತ್ರ ಕುತಂತ್ರಗಳನ್ನು ಅದು ನಿರಂತರ ಮಾಡುತ್ತಲೇ ಇರುತ್ತದೆ.<br>~ಅಬ್ದುಲ್ ಮಜೀದ್,<br>ರಾಜ್ಯಾಧ್ಯಕ್ಷರು, ಎಸ್ಡಿಪಿಐ ಕರ್ನಾಟಕ

3 years ago

  • feature
  • News
  • Politics

ಸೋಶಿಯಲ್ ಡೆಮಾಕ್ರಟಕ್ ಪಾರ್ಟಿ ಆಫ್ ಇಂಡಿಯಾ, ವಿಜಯನಗರ ವಿಧಾನ ಸಭಾ ಕ್ಷೇತ್ರ ಸಮಿತಿ ಚುನಾವಣಾ ನಿರ್ವಾಹಣೆ ಸಮಿತಿ ಸಭೆಯು ದಿನಾಂಕ 05-03-2023 ರಂದು ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಲತೀಫ್ ಪುತ್ತೂರು ಅವರ ನೇತೃತ್ವದಲ್ಲಿ ನಡೆಯಿತು. ಚುನಾವಣೆ ತಯಾರಿಯ ಕುರಿತು ಚರ್ಚೆ ನಡೆಸಿ ವಿವಿಧ ಕಾರ್ಯಕ್ರಮಗಳಿಗೆ ಯೋಜನೆ ರೂಪಿಸಲಾಯಿತು. ಈ ಸಂದರ್ಭದಲ್ಲಿ ವಿಜಯನಗರ ಅಭ್ಯರ್ಥಿ ನಜೀರ್ ಖಾನ್, ರಾಜ್ಯ ಸಮಿತಿ ಸದಸ್ಯರಾದ ರಿಯಾಝ್ ಕಡಂಬು ಮತ್ತು ಪ್ರೊ. ಗಯಾಝುದ್ದೀನ್, ಜಿಲ್ಲಾಧ್ಯಕ್ಷ ಮಲಿಕ್ ಮತ್ತು ಸಮಿತಿ ಸದಸ್ಯರು ಉಪಸ್ಥಿತರಿದ್ದರು.<br>ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಕರ್ನಾಟಕ

3 years ago

  • feature
  • News
  • Politics

ಅಂಜುಮನ್ ಇ ಇಸ್ಲಾಂ, ಮುಧೋಳ್ ಚುನಾವಣೆಯಲ್ಲಿ ಜಯಿಸಿದ ಅಭ್ಯರ್ಥಿಗಳಿಗೆ ಅಭಿನಂದನೆಗಳು.<br>ಮತ್ತು ಗೆಲ್ಲಿಸಿದ ಮತದಾರರಿಗೆ ಧನ್ಯವಾದಗಳು.<br>ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ -ಬಾಗಲಕೋಟೆ ಜಿಲ್ಲೆ<br>SDPI #Bagalkot #Mudhol #SDPIKarnataka

3 years ago

  • feature
  • News
  • Politics

ಸುಸ್ವಾಗತ<br>ಇಂದು ಜಿಲ್ಲಾ ಸಮಿತಿ ಸಭೆಯಲ್ಲಿ ಭಾಗವಹಿಸಲು ವಿಜಯನಗರ ಜಿಲ್ಲೆಗೆ ಆಗಮಿಸುತ್ತಿರುವ ರಾಜ್ಯ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಲತೀಫ್ ಪುತ್ತೂರು ಮತ್ತು ರಾಜ್ಯ ಸಮಿತಿ ಸದಸ್ಯ ರಿಯಾಝ್ ಕಡಂಬು ಅವರಿಗೆ ಸ್ವಾಗತ<br>ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ವಿಜಯನಗರ ಜಿಲ್ಲಾ ಸಮಿತಿ

3 years ago

  • feature
  • News
  • Politics

ಸರ್ಕಾರದಲ್ಲಿರುವವರು ದರೋಡೆಕೋರರು ಎನ್ನುವುದಕ್ಕೆ ಇದಕ್ಕಿಂತ ಬೇರೆ ಉದಾಹರಣೆ ಬೇಕೇ? ಕಳೆದ ಹಲವು ದಶಕಗಳಿಂದ ಕರ್ನಾಟಕ ರಾಜ್ಯದಲ್ಲಿ ಇದೇ ನಡೆಯುತ್ತಿರುವುದು. ರಾಜ್ಯವನ್ನು ಪ್ರಗತಿಪಥದತ್ತ ಕೊಂಡೊಯ್ಯಲು ರಾಜ್ಯದ ಜನ ಪರ್ಯಾಯ ರಾಜಕೀಯ ಪಕ್ಷಗಳನ್ನು ಬೆಂಬಲಿಸುವ ಗಟ್ಟಿ ನಿರ್ಧಾರ ಮಾಡಬೇಕಾದ ಅನಿವಾರ್ಯತೆ ಇದೆ.<br>~ಇಲ್ಯಾಸ್ ಮುಹಮ್ಮದ್ ತುಂಬೆ,<br>ಬಂಟ್ವಾಳ ವಿಧಾನಸಭಾ ಕ್ಷೇತ್ರ SDPI ಅಭ್ಯರ್ಥಿ

3 years ago

  • feature
  • News
  • Politics

ಇನ್ನೆರಡು ತಿಂಗಳಲ್ಲಿ ಭ್ರಷ್ಟ BJP Karnataka ಸರ್ಕಾರ ನಾಪತ್ತೆಯಾಗಲಿದೆ. ಅದಕ್ಕೆ ಉದ್ಘಾಟನೆಯ ರೂಪದಲ್ಲಿ ಶಾಸಕ ವಿರೂಪಾಕ್ಷಪ್ಪ ತಮ್ಮ ಮನೆಯಲ್ಲಿ ಕೋಟಿ ಕೋಟಿ ಹಣ ಸಿಕ್ಕ ನಂತರ ನಾಪತ್ತೆಯಾಗಿದ್ದಾರೆ.<br>~ಮಜೀದ್ ತುಂಬೆ,<br>ರಾಜ್ಯ ಪ್ರಧಾನ ಕಾರ್ಯದರ್ಶಿ, ಎಸ್‌ಡಿಪಿಐ ಕರ್ನಾಟಕ

3 years ago

  • feature
  • News
  • Politics

What an accomplishment by your party @AmitShah ji. When you said corruption-free Karnataka, we were a bit confused because BJP Karnataka @BJPIndia and corruption can never be separated. Now we understand the real meaning of it.<br>-Abdul majeed,<br>State president, SDPI Karnataka.<br>40PercentSarkara<br>ಭ್ರಷ್ಟಬಿಜೆಪಿ

3 years ago

  • feature
  • News
  • Politics

ಒಂದೆಡೆ @BJP4Karnataka ಶಾಸಕರು 40% ಲಂಚದಲ್ಲಿ ಮುಳುಗಿದ್ರೆ ಅವರ ಮಕ್ಕಳು ಅಧಿಕಾರಿಗಳಾಗಿ ಕಂತೆ ಕಂತೆ ಲಂಚ ಪಡೆದು ಅಪ್ಪನಿಗೆ ತಕ್ಕ ಮಕ್ಕಳೆಂದು ನಿರೂಪಿಸುತ್ತಿದ್ದಾರೆ.<br>ಈ ಲಂಚಕೊರರಿಂದ ಈ ರಾಜ್ಯವನ್ನು ರಕ್ಷಿಸೋಣ.<br>~ಅಬ್ದುಲ್ ಮಜೀದ್,<br>ರಾಜ್ಯಾಧ್ಯಕ್ಷರು, ಎಸ್ಡಿಪಿಐ ಕರ್ನಾಟಕ<br>40PercentCommissionGovt #SDPIKarnataka

3 years ago

  • feature
  • KannadaPressReleases
  • Politics

ಮೋದಿ ಮ್ಯಾಜಿಕ್<br>ಒಲೆ ಉರಿಸಿದರೆ ಹೊಟ್ಟೆ ಉರಿಯುತ್ತೆ<br>SDPIKarnataka #PriceHikeOnGasCylinder #GasCylinder

3 years ago

Show more Posts
Show previous Posts
All Rights ReservedView Non-AMP Version