12
Jan

ಯುವನಿಧಿ ಯೋಜನೆ 2023 ರಲ್ಲಿ ಪದವಿ ಪಡೆದ ನಿರುದ್ಯೋಗಿಗಳಿಗೆ ತಾತ್ಕಾಲಿಕ ಪರಿಹಾರ ನೀಡಬಹುದು, ಆದರೆ ಈ ಯೋಜನೆ 2023ರಲ್ಲಿ ತೆರ್ಗಡೆ ಆದ ಪದವೀಧರರಿಗೆ ಮಾತ್ರ ಅನ್ವಯಿಸುತ್ತದೆ, ಇದು ಅನ್ಯಾಯ, 2023 ರಿಂದ ಹಿಂದೆ ಪದವೀಧರರಾದ ನಿರುದ್ಯೋಗಿಗಳಿಗೆ ಸರ್ಕಾರದ ಉತ್ತರವೇನು ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯರವರೇ?

ಯುವನಿಧಿ ಯೋಜನೆಯನ್ನು ಎಲ್ಲಾ ವರ್ಷದಲ್ಲೂ ಪದವಿ ಪಡೆದ ನಿರುದ್ಯೋಗಿಗಳಿಗೂ ವಿಸ್ತರಿಸುವಂತೆ ಕರ್ನಾಟಕ ರಾಜ್ಯ ಸರ್ಕಾರಕ್ಕೆ ಆಗ್ರಹಿಸುತ್ತೇನೆ ಮತ್ತು ರಾಜ್ಯ ಸರ್ಕಾರದಲ್ಲಿ ಖಾಲಿ ಇರುವ ಸುಮಾರು 2 ಲಕ್ಷ ಖಾಲಿ ಹುದ್ದೆಗಳನ್ನು ಶೀಘ್ರ ಭರ್ತಿ ಮಾಡಬೇಕೆಂದು

12
Jan

ರಾಷ್ಟ್ರೀಯ ಯುವ ದಿನಾಚರಣೆ – ವಿವೇಕಾನಂದ ಜಯಂತಿ ಶುಭಾಶಯಗಳು

ಸ್ವಾಮಿ ವಿವೇಕಾನಂದರು ಯುವಜನತೆ ಅಸಮಾನತೆ ತೊಡೆದು ಹಾಕುವ ಹಾದಿಯಲ್ಲಿ ನಡೆಯಲು ಪ್ರೇರಕ ಶಕ್ತಿಯಾಗಿದ್ದರು. ಇಂದಿಗೂ ಅವರ ವಿಚಾರಗಳ ಮೂಲಕ ಅವರು ಯುವಜನತೆಯನ್ನು ಎಚ್ಚರಿಸುತ್ತಲೇ ಇದ್ದಾರೆ. ಹಾಗಾಗೆ ಅವರ ಜನ್ಮದಿನವನ್ನು ರಾಷ್ಟ್ರೀಯ ಯುವ ದಿನ ಎಂದು

10
Jan

ಬಿಲ್ಕಿಸ್ ಬಾನೋ ಪ್ರಕರಣದ ಕೊಲೆ ಪಾತಕಿ, ಅತ್ಯಾಚಾರಿಗಳು ಮತ್ತೆ ಜೈಲಿಗೆ ಹೋಗಬೇಕು ಎಂಬ ಸುಪ್ರೀಂಕೋರ್ಟ್ ತೀರ್ಪು ಮೋದಿ ಸರ್ಕಾರದ ಕೋಮು ನೀತಿಗೆ ಕಪಾಳಮೋಕ್ಷ: ಅಬ್ದುಲ್ ಮಜೀದ್, ರಾಜ್ಯಾಧ್ಯಕ್ಷರು, ಎಸ್‌ಡಿಪಿಐ

ಬೆಂಗಳೂರು, 10 ಜನವರಿ 2024: ಬಿಲ್ಕಿಸ್ ಬಾನೋ ಪ್ರಕರಣದ ಪಾತಕಿಗಳನ್ನು ಸನ್ನಡತೆ ಎಂದು ಸಬೂಬು ಹೇಳಿ ಬಿಡುಗಡೆ ಮಾಡಿದ್ದು ನೀಚ ಕೃತ್ಯ. ಗುಜರಾತ್ ಸರ್ಕಾರದ ಈ ನೀಚ ಕೃತ್ಯವನ್ನು ಮತಿಹೀನ ನಿರ್ಣಯ ಎಂದು ಜರಿದು

10
Jan
08
Jan
08
Jan