#2BReservation

ಕಾಂತರಾಜ್ ವರದಿ ಅಂಗೀಕರಿಸುವಂತೆ, 2ಬಿ ಮೀಸಲಾತಿ ಪುನರ್ ಸ್ಥಾಪಿಸಿ ಅದರಡಿಯಲ್ಲಿ ಇರುವ ಮೀಸಲು ಪ್ರಮಾಣವನ್ನು ಶೇಕಡ 8% ಏರಿಸುವಂತೆ ಹಾಗೂ ಸದಾಶಿವ ಆಯೋಗದ ವರದಿ ಜಾರಿಗೊಳಿಸುವಂತೆ ಬೆಳಗಾವಿಯಲ್ಲಿ ನಡೆಯಲಿರುವ ಅಧಿವೇಶನದಲ್ಲಿ ಕರ್ನಾಟಕ ಸರ್ಕಾರವನ್ನು ಒತ್ತಾಯಿಸಬೇಕೆಂದು ಆಗ್ರಹಿಸಿ ಹಿರಿಯೂರು ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಸಚಿವರಾದ ಡಿ.ಸುಧಾಕ‌ರ್ ಅವರನ್ನು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ, ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಕ್ಷೇತ್ರ ಸಮಿತಿ ವತಿಯಿಂದ ಮನವಿ ಮಾಡಲಾಯಿತು.

ಈ ಸಂದರ್ಭದಲ್ಲಿ ಎಸ್‌ಡಿಪಿಐ ಕ್ಷೆತ್ರ ಸಮಿತಿಯ ಕಾರ್ಯದರ್ಶಿ ನಝೀರ್,ಜಿಲ್ಲಾ ಸಮಿತಿ ಸದಸ್ಯರಾದ ಖಾಲಿದ್. ಮುಸೈಬ್ ಹಾಗೂ ಕ್ಷೇತ್ರ ಸಹ ಕಾರ್ಯದರ್ಶಿ ನೂರ್ ಅಹಮದ್, ಕ್ಷೇತ್ರ ಸಮಿತಿ ಸದಸ್ಯರು…

5 months ago

ಮೈಸೂರು, 03ಡಿಸೆಂಬರ್ 2023: ಕಾಂತರಾಜ್ ವರದಿ ಅಂಗೀಕರಿಸುವಂತೆ, 2ಬಿ ಮೀಸಲಾತಿ ಪುನರ್ ಸ್ಥಾಪಿಸಿ ಅದರಡಿಯಲ್ಲಿ ಇರುವ ಮೀಸಲು ಪ್ರಮಾಣವನ್ನು ಶೇಕಡ 8% ಏರಿಸುವಂತೆ ಹಾಗೂ ಸದಾಶಿವ ಆಯೋಗದ ವರದಿ ಜಾರಿಗೊಳಿಸುವಂತೆ ಬೆಳಗಾವಿಯಲ್ಲಿ ನಡೆಯಲಿರುವ ಅಧಿವೇಶನದಲ್ಲಿ ಕರ್ನಾಟಕ ಸರ್ಕಾರವನ್ನು ಒತ್ತಾಯಿಸಬೇಕೆಂದು ಆಗ್ರಹಿಸಿ ಮೈಸೂರು ಜಿಲ್ಲೆಯ ವಿಧಾನಪರಿಷತ್ ಸದಸ್ಯರಾದ ಡಾ. ಡಿ. ತಿಮ್ಮಯ್ಯ ನಂಜನಗೂಡು ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ದರ್ಶನ್ ಧ್ರುವನಾರಾಯಣ ಹಾಗೂ ಚಾಮರಾಜ ಕ್ಷೇತ್ರದ ಶಾಸಕರಾದ ಶ್ರೀ ಹರೀಶ್ ಗೌಡ ರವರುಗಳಿಗೆ
ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ವತಿಯಿಂದ ಮನವಿ ಮಾಡಲಾಯಿತು.
ಈ ಸಂದರ್ಭದಲ್ಲಿ ಪಕ್ಷದ ರಾಜ್ಯ ಸಮಿತಿ ಸದಸ್ಯರಾದ ಅಮ್ಜದ್ ಖಾನ್ , ನಗರ ಜಿಲ್ಲಾ ಸಮಿತಿಯ ಉಪಾಧ್ಯಕ್ಷರೂ ಮಾಜಿ ಮಹಾನಗರ ಪಾಲಿಕೆ ಸದಸ್ಯರು ಆದ ಸ್ವಾಮಿ ಎಸ್ ರವರು, ಕಾರ್ಯದರ್ಶಿ ಫರ್ದೀನ್ ಅಹಮದ್ ಜಿಲ್ಲಾ ಸಮಿತಿ ಸದಸ್ಯರಾದ ಮನ್ಸೂರ್ ಖಾನ್ ಹಾಗೂ ಮನ್ಸೂರ್ ಅಹಮದ್ ಉಪಸ್ಥಿತರಿದ್ದರು.

5 months ago

ಕಾಂತರಾಜ್ ವರದಿಯನ್ನು ಸ್ವೀಕರಿಸಿ ಸಾರ್ವಜನಿಕಗೊಳಿಸಲು ಮತ್ತು

ಮುಸ್ಲಿಮರ 2ಬಿ ಮೀಸಲಾತಿಯನ್ನು ಶೇಕಡ 8ಕ್ಕೆ ಏರಿಸಲು ಆಗ್ರಹಿಸಿ ಧರಣಿ #SDPIKarnataka#kantharajcommissionreport#2BReservation#FreedomPark#bangalore

7 months ago

ಕಾಂತರಾಜ್ ವರದಿಯನ್ನು ಸ್ವೀಕರಿಸಿ ಸಾರ್ವಜನಿಕಗೊಳಿಸಲು ಮತ್ತು

ಮುಸ್ಲಿಮರ 2ಬಿ ಮೀಸಲಾತಿಯನ್ನು ಶೇಕಡ 8ಕ್ಕೆ ಏರಿಸಲು ಆಗ್ರಹಿಸಿ ಧರಣಿ ಉದ್ದೇಶಿಸಿ ಮಾತನಾಡಿದ ರಾಜ್ಯಧ್ಯಕ್ಷರು ಅಬ್ದುಲ್ ಮಜೀದ್ #SDPIKarnataka#KantharajCommissionReport#2BReservation#FreedomPark#Bangalore

7 months ago

ಕಾಂತರಾಜ್ ವರದಿಯನ್ನು ಸ್ವೀಕರಿಸಿ ಸಾರ್ವಜನಿಕಗೊಳಿಸಲು ಮತ್ತು

ಮುಸ್ಲಿಮರ 2ಬಿ ಮೀಸಲಾತಿಯನ್ನು ಶೇಕಡ 8ಕ್ಕೆ ಏರಿಸಲು ಆಗ್ರಹಿಸಿ ಧರಣಿ #SDPIKarnataka#kantharajcommissionreport#2BReservation#FreedomPark#bangalore

7 months ago