28
Janತೀರ್ಥಹಳ್ಳಿ ಸರ್ಕಾರಿ ಕಾಲೇಜಿನ ಕಾರ್ಯಕ್ರಮದಲ್ಲಿ ಭಗವದ್ಗೀತೆ ಹಂಚಿಕೆ ಮತ್ತು ಅತಿಥಿಯಾಗಿದ್ದ ನ್ಯಾಯಾಧೀಶರಿಂದಲೇ ಜೈ ಶ್ರೀರಾಮ್ ಘೋಷಣೆ ಕೂಗಿ ಭಗವದ್ಗೀತೆ ಸಂವಿಧಾನಕ್ಕೆ ಸಮ ಎಂದಿದ್ದು ಸಂವಿಧಾನ ವಿರೋಧಿ ನಡವಳಿಕೆ: ಬಿ.ಆರ್. ಭಾಸ್ಕರ್ ಪ್ರಸಾದ್, ರಾಜ್ಯ ಪ್ರಧಾನ ಕಾರ್ಯದರ್ಶಿ, ಎಸ್ಡಿಪಿಐ
ಬೆಂಗಳೂರು, 27 ಜನವರಿ 2024: ತೀರ್ಥಹಳ್ಳಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಕೇಂದ್ರದಲ್ಲಿ ನಡೆದ ರಾಷ್ಟ್ರೀಯ ಮತದಾರರ ದಿನಾಚರಣೆ ಆಚರಣೆಯ ಕಾರ್ಯಕ್ರಮದಲ್ಲಿ ಅತಿಥಿಗಳಿಗೆ ತಹಶೀಲ್ದಾರ್ ಹಾಗೂ ತಾಲ್ಲೂಕು ಕಾರ್ಯನಿರ್ವಾಹಕ ದಂಡಾಧಿಕಾರಿಗಳ ಕಾರ್ಯಾಲಯದ
28
Janಫಿಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಜನ್ಮದಿನದ ಶುಭಾಶಯಗಳು.
ಸ್ವತಂತ್ರ ಭಾರತದ ಮೊಟ್ಟ ಮೊದಲ ಸೇನಾ ಮುಖ್ಯಸ್ಥರಾಗಿ ದೇಶಕ್ಕೆ ಅಪ್ರತಿಮ ಸೇವೆ ಸಲ್ಲಿಸಿದ ಫಿಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಅವರ ಜನ್ಮದಿನದ ಶುಭಾಶಯಗಳು.
28
Jan27
Janಧರ್ಮನಿಷ್ಠೆ ಕೇವಲ ಮುಖವಾಡ ಅಷ್ಟೆಹಣ ಮತ್ತು ಅಧಿಕಾರ ನಿಜವಾದ ಗುರಿ
ಸಂಘಪರಿವಾರದ ಗುರಿ ಅಧಿಕಾರ ಮತ್ತು ಹಣ ಗಳಿಸುವುದಾಗಿದೆ. ಅದನ್ನು ಸಾಧಿಸಲು ಅವರು ತೋರುವ ಧರ್ಮನಿಷ್ಠೆ ಮತ್ತು ಭಕ್ತಿ ಕೇವಲ ಮುಖವಾಡವಾಗಿದೆ. ಬಾಬರಿ ಮಸೀದಿಯ ಅತಿಕ್ರಮಿಸಿದ ಭೂಮಿಯಲ್ಲಿ ನಿರ್ಮಿಸಿಲಾದ ಕಟ್ಟಡದ ಉದ್ಘಾಟನೆಯನ್ನು ಸಂಘಪರಿವಾರ ರಾಷ್ಟ್ರೀಯ ಹಬ್ಬವೆಂಬಂತೆ
26
Janಮೈಸೂರು ಜಿಲ್ಲೆಯಲ್ಲಿ ಗಣರಾಜ್ಯೋತ್ಸವವನ್ನು ಜಿಲ್ಲಾ ಕಚೇರಿ ಆವರಣದಲ್ಲಿ ಹಾಗೂ ಎಲ್ಲಾ ವಾರ್ಡ್ಗಳಲ್ಲಿ ರಾಷ್ಟ್ರಧ್ವಜಾರೋಹಣ ಮಾಡುವ ಮೂಲಕ ಸಂಭ್ರಮದಿಂದ ಆಚರಿಸಲಾಯಿತು.
ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಸಂವಿಧಾನ ಧೀಕ್ಷೆ ಮಾಡಿಸುವ ಮೂಲಕ ಪ್ರಮಾಣ ವಚನ ಸ್ವೀಕರಿಸಿ, ನಮ್ಮ ದೇಶದಲ್ಲಿ ಶಾಂತಿ ಸೌಹಾರ್ದತೆ ನೆಲೆಸಲು ಶ್ರಮಿಸುವುದಾಗಿ ಪ್ರತಿಜ್ಞೆ ಮಾಡಿದರು. ರಾಜ್ಯ ಉಪಾಧ್ಯಕ್ಷ ದೇವನೂರು ಪುಟ್ಟನಂಜಯ್ಯ,
26
Jan“Wishing you a happy 75th Republic Day!
To permanently secure the freedom attained through numerous sacrifices and contributions, our nation needed a capable constitution. Dr. B. R. Ambedkar provided us with that
25
Janಬಾಬರಿ ವಿಚಾರವಾಗಿ ರಾಜ್ಯ ಸರ್ಕಾರಕ್ಕೆ ಮುಸ್ಲಿಮರ ವಿರುದ್ಧ ಏಕಿಷ್ಟು ದ್ವೇಷ? ಯಾರನ್ನು ಮೆಚ್ಚಿಸಲು ಇಷ್ಟೊಂದು ಪ್ರಕರಣ, ಬಂಧನಗಳು?: ಬಿ.ಆರ್. ಭಾಸ್ಕರ್ ಪ್ರಸಾದ್, ರಾಜ್ಯ ಪ್ರಧಾನ ಕಾರ್ಯದರ್ಶಿ, ಎಸ್ಡಿಪಿಐ
ಬೆಂಗಳೂರು, 25 ಜನವರಿ 2024: ಬಾಬರಿಯನ್ನು ಕಳೆದುಕೊಂಡು ನೋವಿನಲ್ಲಿರುವ ಮುಸ್ಲಿಮ್ ಸಮುದಾಯದ ಮೇಲೆ ಅವರ ಮತಗಳನ್ನು ಪಡೆದು ಅಧಿಕಾರ ಭದ್ರ ಮಾಡಿಕೊಂಡ ಕಾಂಗ್ರೆಸ್ ಸರ್ಕಾರಕ್ಕೆ ಏಕಿಷ್ಟು ದ್ವೇಷ? ಸಂವಿಧಾನ ಒದಗಿಸಿಕೊಟ್ಟಿರುವ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಬಳಸಿಕೊಂಡು
25
Janಕಾರ್ಪುರಿ ಠಾಕೂರ್ ಅವರಿಗೆ ಭಾರತ ರತ್ನ ದೊರೆತಿರುವುದು ಸ್ವಾಗತಾರ್ಹ
ಸಮಾಜದಲ್ಲಿ ಅತ್ಯಂತ ಹಿಂದುಳಿದ ಸಮುದಾಯಗಳನ್ನು ಮೇಲೆತ್ತುವ ಉದ್ದೇಶದಿಂದ ಮುಂಗೇರಿ ಲಾಲ್ ಸಮಿತಿಯನ್ನು ರಚಿಸಿ ಅದರ ವರದಿಯ ಆಧಾರದ ಮೇಲೆ ಬಿಹಾರದಲ್ಲಿ ಅತ್ಯಂತ ಹಿಂದುಳಿದ ವರ್ಗಗಳ ಜನರಿಗೆ, ಅದರಲ್ಲಿ ಅತಿ ಹಿಂದುಳಿದಿದ್ದ ಮುಸ್ಲಿಮರನ್ನೂ ಸೇರಿಸಿ ಶೇ.
25
JanHappy National Voter’s Day
Voters are supreme in a democracy. Voting is their biggest weapon. Democracy can survive only when the voter uses that weapon for the good of
25
Janರಾಷ್ಟ್ರೀಯ ಮತದಾರರ ದಿನದ ಶುಭಾಶಯಗಳು
ಪ್ರಜಾಪ್ರಭುತ್ವದಲ್ಲಿ ಮತದಾರರೇ ಮಹಾಪ್ರಭುಗಳು. ಮತದಾನ ಅವರ ಅತಿದೊಡ್ಡ ಅಸ್ತ್ರ. ಆ ಅಸ್ತ್ರವನ್ನು ಮತದಾರ ಯಾವುದೇ ರಾಜಿ ಇಲ್ಲದೆ ದೇಶದ ಹಿತಕ್ಕಾಗಿ ಚಲಾಯಿಸಿದಾಗ ಮಾತ್ರ ಪ್ರಜಾಪ್ರಭುತ್ವ ಉಳಿಯಲು ಸಾಧ್ಯ. ಇಲ್ಲವಾದರೆ ದೇಶ ದುಷ್ಟಶಕ್ತಿಗಳ ಕೈಗಳಲ್ಲಿ ನಲುಗಬೇಕಾಗುತ್ತದೆ.