27
Oct

40percentsarkara

ರಾಜ್ಯದಲ್ಲಿ ಸಾವಿರಾರು ನಕಲಿ ವೈದ್ಯಕೀಯ ಕ್ಲಿನಿಕ್‌ಗಳು ನಾಯಿಕೊಡೆಗಳಂತೆ ತಲೆ ಎತ್ತುತ್ತಿದ್ದು,ಈವರೆಗೆ 50 ಸಾವಿರಕ್ಕೂ ಅಧಿಕ ನಕಲಿ ಕ್ಲಿನಿಕ್‌ಗಳಿಗೆ ನಕಲಿ ವೈದ್ಯ ಪ್ರಮಾಣಪತ್ರ ಕೊಟ್ಟಿರುವುದು ಸಿಐಡಿ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಬೇನಾಮಿ ವೈದ್ಯರು 20-30 ವರ್ಷಗಳಿಂದ

26
Oct
25
Oct

SC,St ಗಳ ಮೀಸಲಾತಿಯನ್ನು ಹೆಚ್ಚಿಸುತ್ತಿದ್ದೇವೆ ಎಂದು ಹೇಳಿಕೊಳ್ಳುವ ಸರ್ಕಾರ ಸರ್ಕಾರಿ ಶಾಲಾ ಕಾಲೇಜಿನಲ್ಲಿ ಓದುತ್ತಿರುವುದು ಬಹುತೇಕ ಬಡವರು,ದಲಿತರು, ರೈತರು, ಕೂಲಿ ಕಾರ್ಮಿಕರ ಮಕ್ಕಳ ಕಾಲೇಜು ಶುಲ್ಕ ಒಮ್ಮೆಲೇ ಐದು ಪಟ್ಟು ಹೆಚ್ಚಿಸಿ ವಿದ್ಯಾರ್ಥಿ ವೇತನವನ್ನು

25
Oct
23
Oct

ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ – ಬೈಂದೂರು ವಿಧಾನಸಭಾ ಕ್ಷೇತ್ರ ಸಮಿತಿ

ದಿನಾಂಕ 21-10-2022 ರಂದು ಬೈಂದೂರು ವಿಧಾನಸಭಾ ಕ್ಷೇತ್ರದ ಕಂಡ್ಲೂರಿನ ಸಂಜೀವ ಶೆಟ್ಟಿ ಸಭಾಂಗಣದಲ್ಲಿ ಪಕ್ಷದ ಕಾರ್ಯಕರ್ತರ ಸಭೆ ಮತ್ತು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕವಾಗಿ ಎಸ್.ಡಿ.ಪಿ.ಐ ಉಡುಪಿ ಜಿಲ್ಲಾ ಅಧ್ಯಕ್ಷರಾದ ಶಾಹಿದ್ ಅಲಿ

ಈಸ್ಟ್ ಇಂಡಿಯಾ ಹೊಟೇಲ್ ಗೆ ಹೆಬ್ಬಾಳ ಕೆರೆ ಅಭಿವೃದ್ಧಿ ಗುತ್ತಿಗೆಗೆ ಮಾಡಿರುವ ಶಿಫಾರಸಿನ ಹಿಂದೆ ಭ್ರಷ್ಟಾಚಾರ ನಡೆದಿದ್ದು ಅರಣ್ಯ ಇಲಾಖೆಯ ಉನ್ನತ ಅಧಿಕಾರಿಗಳಿಗೆ ಕಂಪೆನಿಗಯೇ 45 ಲಕ್ಷ ರೂ ಲಂಚ ನೀಡಿದೆ ಎಂಬುದಕ್ಕೆ ಕಂಪೆನಿಯ ಹಿರಿಯ ಅಧಿಕಾರಿಯ ಇ ಮೇಲ್ ಪುರಾವೆಯನ್ನು ಸರಕಾರಕ್ಕೆ ಒದಗಿಸಿದರು ಅರಣ್ಯ ಇಲಾಖೆ ಯಾವುದೇ ಕ್ರಮ ಏಕೆ ಕೈಗೊಂಡಿಲ್ಲ? ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ @CMofKarnataka ರವರು ಉನ್ನತ ಮಟ್ಟದ ತನಿಖೆ ನಡೆಸಿ ಅಕ್ರಮ ವೆಸಗಿರುವ ಅರಣ್ಯಾಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲು ಆಗ್ರಹಿಸುತ್ತೇನೆ. ಈಸ್ಟ್ ಇಂಡಿಯಾ ಹೊಟೇಲ್‌ಗೆ ಕೆರೆ ನಿರ್ವಹಣೆ ಗುತ್ತಿಗೆ ನೀಡಿದರೆ ಅಲ್ಲಿ ಹೊಟೇಲ್, ರಿಯಲ್ ಎಸ್ಟೇಟ್‌ನಂತಹ ವಾಣಿಜ್ಯ ಚಟುವಟಿಕೆಗಳಿಗೆ ರಹದಾರಿಯಾಗಲಿದೆ
ಅಫ್ಸರ್ ಕೊಡ್ಲಿಪೇಟೆ, ರಾಜ್ಯ ಪ್ರಧಾನ ಕಾರ್ಯದರ್ಶಿ SDPI ಕರ್ನಾಟಕ

13
Oct

ಎಸ್ಡಿಪಿಐ ಕರ್ನಾಟಕ ರಾಜ್ಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಕೈಗೊಂಡ ನಿರ್ಣಯಗಳು

ದಿನಾಂಕ 11 ಅಕ್ಟೋಬರ್ 2022 ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ ರಾಜ್ಯ ಕಾರ್ಯಕಾರಿ ಸಮಿತಿ ಸಭೆಯನ್ನು ಅಕ್ಟೋಬರ್ 11, 2022 ರಂದು ಬೆಂಗಳೂರಿನಲ್ಲಿ ನಡೆಸಲಾಯಿತು. ಈ ಸಭೆಯಲ್ಲಿ ಮೀಸಲಾತಿ, ನಿರುದ್ಯೋಗ, ಚುನಾವಣಾ ತಯಾರಿಗಳ