09
Aug

ಪ್ರಚೋದನಕಾರಿ ಭಾಷಣ ಮಾಡಿದ ಸಚಿವ ಕೆ.ಎಸ್ ಈಶ್ವರಪ್ಪ ವಿರುದ್ಧ #SDPI ಶಿವಮೊಗ್ಗ ಜಿಲ್ಲಾ ಸಮಿತಿ ವತಿಯಿಂದ ದೂರು. 09/08/2021, ಶಿವಮೊಗ್ಗ:

ಶಿವಮೊಗ್ಗದಲ್ಲಿ ಬಿಜೆಪಿ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಸಚಿವ ಕೆ.ಎಸ್ ಈಶ್ವರಪ್ಪನವರನ್ನು ಕೂಡಲೇ ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ SDPI ಪಕ್ಷದ ಜಿಲ್ಲಾ

06
Aug

#ಬಿಜೆಪಿ ಸೇರಿದ #ಎನ್_ಮಹೇಶ್ ನಡೆ ಅಹಿಂದ ವರ್ಗಕ್ಕೆ ಮಾಡಿರುವ ದ್ರೋಹವಾಗಿದೆ: ಎಸ್.ಡಿ.ಪಿ.ಐ

#ಬಿಜೆಪಿ ಸೇರಿದ #ಎನ್_ಮಹೇಶ್ ನಡೆ ಅಹಿಂದ ವರ್ಗಕ್ಕೆ ಮಾಡಿರುವ ದ್ರೋಹವಾಗಿದೆ: ಎಸ್.ಡಿ.ಪಿ.ಐ ಜಾತ್ಯತೀತ ತತ್ವಾದರ್ಶದಡಿಯಲ್ಲಿ ರಾಜಕೀಯ ಭವಿಷ್ಯ ರೂಪಿಸಿಕೊಂಡು ಈಗ ಕೋಮುವಾದಿ ಬಿಜೆಪಿಯನ್ನು ಅಪ್ಪಿಕೊಂಡಿರುವ ಎನ್.ಮಹೇಶ್ ರ ನಡೆ ಅಹಿಂದ ವರ್ಗಕ್ಕೆ ಮಾಡಿರುವ ದ್ರೋಹವಾಗಿದೆ.

03
Aug

ಎಸ್.ಡಿ.ಪಿ.ಐ ಕರ್ನಾಟಕ ರಾಜ್ಯ ಕಾರ್ಯದರ್ಶಿ ಮಂಡಳಿ ಸಭೆಯಲ್ಲಿ ಕೈಗೊಂಡ ನಿರ್ಣಯಗಳು.

ಎಸ್.ಡಿ.ಪಿ.ಐ ಕರ್ನಾಟಕ ರಾಜ್ಯ ಕಾರ್ಯದರ್ಶಿ ಮಂಡಳಿ ಸಭೆಯಲ್ಲಿ ಕೈಗೊಂಡ ನಿರ್ಣಯಗಳು. ಬೆಂಗಳೂರು, ಆ-03-2021: ಸೋಷಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ-ಎಸ್.ಡಿ.ಪಿ.ಐ ಪಕ್ಷದ ರಾಜ್ಯ ಕಾರ್ಯದರ್ಶಿ ಮಂಡಳಿ ಸಭೆಯು ಪಕ್ಷದ ಪ್ರಧಾನ ಕಛೇರಿಯಲ್ಲಿ ರಾಜ್ಯಾಧ್ಯಕ್ಷ ಅಬ್ದುಲ್

18
Jun

ಸಂಪೂರ್ಣ ಪ್ಯಾಕೇಜ್ ಗಾಗಿ ಸಿ.ಎಂ ಮನೆಗೆ ಮುತ್ತಿಗೆ ಯತ್ನ: ಹೋರಾಟಗಾರರ ಬಂಧನ.

ಮಾವಳ್ಳಿ ಶಂಕರ್, ಕೋಡಿಹಳ್ಳಿ ಚಂದ್ರಶೇಖರ್, ಎಸ್.ಬಾಲನ್, ಅಪ್ಸರ್ ಕೊಡ್ಲಿಪೇಟೆ, ಕುಮಾರ ಸಮತಲ, ಯೂಸುಫ್ ಕನ್ನಿ, ಹಬೀಬುಲ್ಲಾ, ವಿ.ನಾಗರಾಜ್ ಸೇರಿ 40 ಮಂದಿಯನ್ನು ಬಂಧಿಸಿ ಹೈ ಗ್ರೌಂಡ್ ಠಾಣೆಗೆ ಕರೆದೊಯ್ಯಲಾಗಿದೆ.#CMReliefPackage #SDPIKarnataka #covid19package

08
Jun

ಪ್ರಜಾಪ್ರಭುತ್ವದ ಕತ್ತು ಹಿಸುಕುತ್ತಿರುವ ಬಿಜೆಪಿ: ಎಸ್.ಡಿ.ಪಿ.ಐ

ನವದೆಹಲಿ, ಡಿಸೆಂಬರ್ 17, 2020: ಶಾಸಕಾಂಗವು ಪ್ರಜಾಪ್ರಭುತ್ವದ ಪ್ರಮುಖ ಆಧಾರಸ್ತಂಭ ಮತ್ತು ಸಂಸತ್ತನ್ನು ಪ್ರಜಾಪ್ರಭುತ್ವದ ಗರ್ಭಗುಡಿ ಎಂದು ಕರೆಯಲಾಗುತ್ತದೆ. ಸಂಸತ್ತಿನಲ್ಲಿಯೇ ಜನರ ಸಮಸ್ಯೆಗಳ ಬಗ್ಗೆ ಧ್ವನಿ ಎತ್ತಲಾಗುತ್ತದೆ ಮತ್ತು ರಾಷ್ಟ್ರದ ಸಮಸ್ಯೆಗಳನ್ನು ಚರ್ಚಿಸಿ ಪರಿಹಾರ

13
Nov

ಸೋಶಿಯಲ್ ಡೆಮೊಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ-SDPI ಪಕ್ಷದ ವತಿಯಿಂದ ಸಧೃಡ ಭವಿಷ್ಯ ನಿರ್ಮಾಣಕ್ಕಾಗಿ ಎಸ್ಡಿಪಿಐ ಸೇರಿರಿ ಎಂಬ ಘೋಷಣೆಯೂಂದಿಗೆ ಈ ತಿಂಗಳಲ್ಲಿ ನಡೆಯುತ್ತಿರುವ ಸದಸ್ಯತ್ವ ಅಭಿಯಾನದ ಅಂಗವಾಗಿ ಮೈಸೂರು ಗ್ರಾಮಾಂತರ ಜಿಲ್ಲೆಯ ಹುಣಸೂರು ವ್ಯಾಪ್ತಿಯಲ್ಲಿ ಪಕ್ಷಕ್ಕೆ ನೂತನವಾಗಿ 20 ಸೇರ್ಪಡೆಯಾದ ಸದಸ್ಯರು.

ಸೋಶಿಯಲ್ ಡೆಮೊಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ-SDPI ಪಕ್ಷದ ವತಿಯಿಂದ ಸಧೃಡ ಭವಿಷ್ಯ ನಿರ್ಮಾಣಕ್ಕಾಗಿ ಎಸ್ಡಿಪಿಐ ಸೇರಿರಿ ಎಂಬ ಘೋಷಣೆಯೂಂದಿಗೆ ಈ ತಿಂಗಳಲ್ಲಿ ನಡೆಯುತ್ತಿರುವ ಸದಸ್ಯತ್ವ ಅಭಿಯಾನದ ಅಂಗವಾಗಿ ಮೈಸೂರು ಗ್ರಾಮಾಂತರ ಜಿಲ್ಲೆಯ ಹುಣಸೂರು ವ್ಯಾಪ್ತಿಯಲ್ಲಿ