20
Oct

Newly Elected Office Bearers

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿ ಸಮಿತಿ ಸಭೆಯಲ್ಲಿ ಪಕ್ಷದ ವಿಸ್ತರಣೆ ಮತ್ತು ಸಂಘಟನಾ ಕೆಲಸಕ್ಕೆ ಹೆಚ್ಚಿನ ಆದ್ಯತೆ ನೀಡುವ ಅಗತ್ಯತೆ ಕುರಿತು ಬಹಳ ವಿಸ್ತಾರವಾಗಿ ಚರ್ಚೆ ನಡೆಸಲಾಯಿತು. ಅದರ

18
Oct

ಬಿಜೆಪಿ ನೇತೃತ್ವದ ಕೇಂದ್ರ ಮತ್ತು ರಾಜ್ಯ ಸರ್ಕಾರ ರೈತ ವಿರೋಧಿ ಮಸೂದೆಗಳನ್ನು ಬಲವಂತವಾಗಿ ಜಾರಿಗೆ ತರಲು ಪ್ರಯತ್ನಿಸುತ್ತಿರುವ ಸರ್ಕಾರದ ದುರಾಡಳಿತವನ್ನು ಖಂಡಿಸಿ ಹಾಗೂ ಜನರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ರಾಷ್ಟ್ರದ್ಯಾಂತ “ಜಾಗೋ ಕಿಸಾನ್” ಎಂಬ ಶೀರ್ಷಿಕೆಯಡಿಯಲ್ಲಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ವತಿಯಿಂದ ಅಭಿಯಾನ ನಡೆಸುವ ಕುರಿತು ಇಂದು ಮಂಡ್ಯ ಜಿಲ್ಲೆಯಲ್ಲಿ ಪೋಸ್ಟರ್ ಬಿಡುಗಡೆ ಮಾಡಲಾಯಿತು.

ಬಿಜೆಪಿ ನೇತೃತ್ವದ ಕೇಂದ್ರ ಮತ್ತು ರಾಜ್ಯ ಸರ್ಕಾರ ರೈತ ವಿರೋಧಿ ಮಸೂದೆಗಳನ್ನು ಬಲವಂತವಾಗಿ ಜಾರಿಗೆ ತರಲು ಪ್ರಯತ್ನಿಸುತ್ತಿರುವ ಸರ್ಕಾರದ ದುರಾಡಳಿತವನ್ನು ಖಂಡಿಸಿ ಹಾಗೂ ಜನರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ರಾಷ್ಟ್ರದ್ಯಾಂತ “ಜಾಗೋ ಕಿಸಾನ್” ಎಂಬ

ಕ್ರಿಮಿನಲ್ಗಳನ್ನು ಬೆಂಬಲಿಸುವ ರಾಜ್ಯ ಬಿಜೆಪಿ ಸರಕಾರ ಎಸ್.ಡಿ.ಪಿ.ಐ

ರಾಜ್ಯದ ಬಿಜೆಪಿ ಸರಕಾರ 62 ಕ್ರಿಮಿನಲ್ ಕೇಸುಗಳನ್ನು ಹಿಂಪಡೆಯಲು ನಿರ್ಧರಿಸಿದೆ. ಬಿಜೆಪಿಯ ಸಂಸದರು ಹಾಗೂ ಶಾಸಕರು ಮಾಡಿದ ಗುರುತರವಾದ ಕ್ರಿಮಿನಲ್ ಕೃತ್ಯ ಪ್ರಕರಣಗಳು ಇವುಗಳಲ್ಲಿ ಸೇರಿವೆ. ಸಂಸದ ಪ್ರತಾಪಸಿಂಹ, ಶಾಸಕರಾದ ರೇಣುಕಾಚಾರ್ಯ ಹಾಗೂ ಬಿ

18
May

ಸರ್ಕಾರದ ನಿರ್ಲಕ್ಷ್ಯದಿಂದ ಉತ್ತರ ಪ್ರದೇಶದಲ್ಲಿ ಅಪಘಾತದಿಂದ 24 ವಲಸೆ ಕಾರ್ಮಿಕರ ಸಾವು: ಎಸ್‌ಡಿಪಿಐ

ನವದೆಹಲಿ, ೧೭ ಮೇ ೨೦೨೦: ಉತ್ತರ ಪ್ರದೇಶದ ರಾಜಧಾನಿ ಲಕ್ನೋದಿಂದ 209 ಕಿ.ಮೀ ದೂರದಲ್ಲಿರುವ ಔರೈಯಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ೨೪ ವಲಸೆ ಕಾರ್ಮಿಕರು ಸಾವು, ಸರ್ಕಾರದ ನಿರಾಸಕ್ತಿ ಮತ್ತು ನಿರ್ಲಕ್ಷ್ಯದಿಂದಾಗಿ

18
May

ಕುವೈಟ್‌ನಲ್ಲಿ ಸಿಲುಕಿರುವ ಭಾರತೀಯರನ್ನು ಕರೆ ತರಲು ತಕ್ಷಣ ಅಗತ್ಯಕ್ರಮಕೈಗೊಳ್ಳಿ: ಎಸ್‌.ಡಿ.ಪಿ.ಐ.

ನವದೆಹಲಿ, ಮೇ 12, 2020: ಕೋವಿಡ್‌ 19 ಲಾಕ್‌ಡೌನ್‌ನಿಂದಾಗಿ ಕುವೈಟ್‌ನಲ್ಲಿ ಸಿಲುಕಿರುವ ಭಾರತೀಯ ಕಾರ್ಮಿಕರನ್ನು ತಾಯ್ನಾಡಿಗೆ ಕರೆ ತರಲು ಕೇಂದ್ರ ಸರ್ಕಾರ ಅಗತ್ಯ ವ್ಯವಸ್ಥೆ ಕಲ್ಪಿಸಬೇಕು ಎಂದು ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ