22
Mar

ಉರಿ ಗೌಡ, ನಂಜೇಗೌಡ ಎಂಬ ಕಾಲ್ಪನಿಕ ವ್ಯಕ್ತಿಗಳನ್ನು ಮುನ್ನೆಲೆಗೆ ತರುವ ಮೂಲಕ ಒಕ್ಕಲಿಗ ಸಮುದಾಯವನ್ನು ಶತಮಾನಗಳಿಂದಲೂ ಅನ್ನೋನ್ಯತೆಯಿಂದ ಬದುಕುತ್ತಿರುವ ಮುಸ್ಲಿಮರ ವಿರುದ್ಧ ಎತ್ತಿ ಕಟ್ಟುವ ಬಿಜೆಪಿಯ ತಂತ್ರವನ್ನು ಆದಿಚುಂಚನಗಿರಿ ಮಠದ ನಿರ್ಮಲಾನಂದ ಶ್ರೀಗಳು ಅರ್ಥ ಮಾಡಿಕೊಂಡು ಅದನ್ನು ವಿಫಲಗೊಳಿಸಿರುವುದು ಸ್ವಾಗತಾರ್ಹ ಬೆಳವಣಿಗೆ.

ಉರಿ ಗೌಡ, ನಂಜೇಗೌಡ ಎಂಬ ಕಾಲ್ಪನಿಕ ವ್ಯಕ್ತಿಗಳನ್ನು ಮುನ್ನೆಲೆಗೆ ತರುವ ಮೂಲಕ ಒಕ್ಕಲಿಗ ಸಮುದಾಯವನ್ನು ಶತಮಾನಗಳಿಂದಲೂ ಅನ್ನೋನ್ಯತೆಯಿಂದ ಬದುಕುತ್ತಿರುವ ಮುಸ್ಲಿಮರ ವಿರುದ್ಧ ಎತ್ತಿ ಕಟ್ಟುವ ಬಿಜೆಪಿಯ ತಂತ್ರವನ್ನು ಆದಿಚುಂಚನಗಿರಿ ಮಠದ ನಿರ್ಮಲಾನಂದ ಶ್ರೀಗಳು ಅರ್ಥ